Monday, September 7, 2026

HD Kumaraswamy

HDK ಹೇಳಿಕೆ : ಕೇಂದ್ರ ಬಜೆಟ್ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮಲಗಿ ಎನ್ನುವಂತಿದೆ..!

2022-23 ನೇ ಸಾಲಿನ ಕೇಂದ್ರ ಬಜೆಟ್(Central budget) ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಮಂಡಿಸಿದರು. ಒಟ್ಟಾರೆಯಾಗಿ 39 ಲಕ್ಷ ಕೋಟಿ ರೂಪಾಯಿ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ನಂತರ ಕೇಂದ್ರದ ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ(Ex CM Kumaraswamy) ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಬಜೆಟ್ ಬಗ್ಗೆ ಕಿಡಿಕಾರಿದ್ದಾರೆ....

Siddaramaiah ವಿರುದ್ಧ ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು 1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...

H. D Kumaraswamy ಪತ್ನಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive​) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ (Home Isolation ) ಆಗಿದ್ದಾರೆ. ರಾಜ್ಯದಲ್ಲಿ ಕರೊನಾ ಸೋಂಕಿತರ...

HDK ಟ್ವೀಟ್ ಗೆ – ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ..

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್‌ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...

ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್​ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...

ಏಳು ಅಭ್ಯರ್ಥಿಗಳ ಸ್ಪರ್ಧೆಗೆ HDK ಸ್ಪಷ್ಟನೆ.

ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್,  ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...

ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ; ಶಾಸಕ ಶ್ರೀನಿವಾಸ್

www.karnatakatv.net : ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಅದನ್ನು ಕ್ರಿಯೆಟ್ ಮಾಡಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸ್ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅರೆ ಮಾರನಹಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿ...

ಒಂದಷ್ಟು ಜನ ಗೂಂಡಾಗಳನ್ನು ಅಲ್ಲಿ ಬಿಟ್ಟಿದ್ರು – ಸುಮಲತಾ

www.karnatakatv.net ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ವಾಕ್ಸಮರ ತಾರಕಕ್ಕೇರಿದ್ದು ಈ ಬಗ್ಗೆ ಸುಮಲತಾ ಪ್ರತಿಕ್ರಿಯಿಸಿದರು. ನಾನು ಅಲ್ಲಿ ಹೋಗಿದ್ದು ಕೇವಲ ವಸೂಲಿ ಮಾಡಲಿಕ್ಕೆ. ಸರ್ಕಾರಕ್ಕೆ ಬರಬೇಕಾದ ಹಣ ವಾಪಾಸ್ ತರಲಿಕ್ಕೆ. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ ಅಲ್ವಾ? ನಾನು ಒಂದು ಹೆಣ್ಣು ಅನ್ನೋದನ್ನ ಮರೆತು ನಾನು ಹೋದ ಜಾಗಕ್ಕೆ...

ಚುನಾವಣೆ ಬಂದಾಗ ಏಕೆ? ಈಗಲೇ ಬಿಡುಗಡೆ ಮಾಡಲಿ-ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img