Saturday, September 5, 2026

HD Kumaraswamy

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...

ಹೆಚ್ಡಿಕೆ ವಿರುದ್ಧ ರಾಕ್ ಲೈನ್ ಕೆಂಡಾಮಂಡಲ

www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ. ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....

ಸುಮಲತಾ ಬಗ್ಗೆ ಪ್ರಶ್ನೆ: ಕೈ ಮುಗಿದು ಸುಮ್ಮನಾದ ಹೆಚ್ಡಿಕೆ

www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...

ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು?

www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...

ಜಮೀರ್ ಗೆಸ್ಟ್ ಹೌಸ್ ಬೀಗ ಒಡೆದ ಕುಮಾರಸ್ವಾಮಿ ಗನ್ ಮ್ಯಾನ್ ಗಳು..!

www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...

ಹಸಿದವರಿಗೆ ಅನ್ನ ಹಾಕಬೇಕು ಅದೇ ಮನುಷ್ಯತ್ವ

ರಾಮನಗರ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ನಲ್ಲಿದೆ. ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ಊಟಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಜನರೇ ಮುಂದೆ ಬಂದು ಹಸಿದವರಿಗೆ ಊಟ ನೀಡುವ ಕೆಲಸ ಮಾಡ್ತಿದ್ದಾರೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲಾಕ್ ಡೌನ್ ನಿಂದ ಪರದಾಡುವವರಿಗೆ ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಊಟ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಚನ್ನಪಟ್ಟಣ ಜೆಡಿಎಸ್...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...

ಗೂಂಡಾಗಿರಿ ಮಾಡಿದವರ ವಿರುದ್ಧ ರಾಮನಗರದಲ್ಲಿ ಆಕ್ರೋಶ..!

ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img