Tuesday, February 10, 2026

HD Kumaraswmay

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

‘ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ’- ಜೆಡಿಎಸ್ ವರಿಷ್ಠ ದೇವೇಗೌಡ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ನಮ್ಮ ಕಡೆಯಿಂದ 4 ವರ್ಷ ಯಾವುದೇ ಚ್ಯುತಿಯಾಗೋದಿಲ್ಲ. ಸರ್ಕಾರ ಉಳಿಸಿಕೊಳ್ಳೋ ಜವಾಬ್ದಾರಿ ಕೇವಲ ಜೆಡಿಎಸ್ ನದ್ದಲ್ಲ, ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗುವ ರೀತಿ ನಾನು ಹೇಳಿಕೆ ಕೊಡೋದಿಲ್ಲ. ಹಾಗೇ ಕಾಂಗ್ರೆಸ್ ನವರೂ ಸರ್ಕಾರಕ್ಕೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img