Wednesday, March 11, 2026

hd kumarswamt

HD Kumarswamy-ಕಾಂಗ್ರೆಸ್ ಪರ ಕುಮಾರಣ್ಣ ಬ್ಯಾಟಿಂಗ್

ರಾಜಕೀಯ ಸುದ್ದಿ: ಕಾಂಗ್ರೆಸ್ ವಿರುದ್ಧ ವರ್ಗಾವಣೆ/ಪೋಸ್ಟಿಂಗ್ ದಂಧೆ ಬಾಂಬ್ ಸಿಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗ್ಯಾರಂಟಿ ವಿಚಾರದಲ್ಲಿ ಮಾತ್ರ ಕೂಲ್ ಕೂಲ್ ಅಟ್ಯಾಕ್. ವಿಧಾನಸಭೆಯಲ್ಲಿಂದು ಗ್ಯಾರಂಟಿಗಳ ವಿರುದ್ಧ ಹೆಚ್‍ಡಿಕೆ ಸಾಫ್ಟ್ ಅಟ್ಯಾಕ್ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ವರ್ಗಾವಣೆ ದಂಧೆ ವಿಚಾರ ಬಂದ್ರೂ ಪೆನ್‍ಡ್ರೈವ್ ಬಗ್ಗೆ ಹೇಳದೇನೇ, ತೇಲಿಸುವ ಮೂಲಕ...

ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ಜೆಡಿಎಸ್ ಮುಖಂಡರು,ಕುತೂಹಲ ಕೆರಳಿಸಿದ ಮಾತುಕತೆ..?

ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು‌ ಸಲ್ಲಿಸಿದ್ದು.ಈ‌ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img