Tuesday, April 21, 2026

HD Revanna

ತಂದೆ ದೇವೆಗೌಡರನ್ನು ನೋಡಲು ದಿಲ್ಲಿಯಿಂದ ಓಡೋಡಿ ಬಂದ HDK!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‌ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ. ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ...

ಪ್ರಜ್ವಲ್‌ಗೆ ಕ್ಲರ್ಕ್‌ ಕೆಲಸ .. H.D. ರೇವಣ್ಣ ಬೇಸರ

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್‌ಗೆ ಕೈದಿ ನಂಬರ್‌ 15,528ನೇ ನಂಬರ್‌ ನೀಡಲಾಗಿದೆ. ಜೊತೆಗೆ ಕಾರಾಗೃಹದಲ್ಲಿರುವ ಗ್ರಂಥಾಯದಲ್ಲಿ ಕ್ಲರ್ಕ್‌ ಕೆಲಸವನ್ನೂ ನೀಡಲಾಗಿದೆ. ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ, ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು. ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ...

ರೇವಣ್ಣನ ಕಾಲ ಮುಗಿದಿಲ್ಲ ಆ ಮಂಜುನಾಥನ ಸಾಕ್ಷಿ..

ರೇವಣ್ಣನ ಕಾಲ ಮುಗಿದಿದೆ ಎಂದು ತಿಳಿದುಕೊಂಡಿದ್ದಾರೆ. ನಾನು ಏನು ಎಂಬುದನ್ನು ತೋರಿಸುತ್ತೇನೆ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಯಾರು ಅನ್ಯಾಯ ಮಾಡಿದ್ದಾರೋ ಅವರನ್ನು ಧರ್ಮಸ್ಥಳದ ಮಂಜುನಾಥನೇ ನೋಡಿಕೊಳ್ಳುತ್ತಾನೆ ಎಂದು ಗುಡುಗಿದರು. ಇದುವರೆಗೂ ನಾನು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ದೇವೇಗೌಡರ ಅಧಿಕಾರ ಅವಧಿಯಲ್ಲಿಯೂ ರಾಷ್ಟ್ರೀಯ ಹೆದ್ದಾರಿ, ರೈಲ್ವೆ...

ಜೆಡಿಎಸ್‌ ಮೇಲುಗೈ ಕಾಂಗ್ರೆಸ್ ಗೇಮ್‌ ಔಟ್!

ಹಾಸನದಲ್ಲಿ ಕಾಂಗ್ರೆಸ್‌ ಹಿಂದಿಕ್ಕಿ ಜೆಡಿಎಸ್‌ ಮತ್ತೆ ಮೇಲುಗೈ ಸಾಧಿಸಿದೆ. ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 13 ಸ್ಥಾನಗಳ ಪೈಕಿ, 12 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಂದು ಸ್ಥಾನಕ್ಕೆ ಆಗಸ್ಟ್ 21ರಂದು ಚುನಾವಣೆ ನಡೆಯಲಿದೆ. ಬ್ಯಾಂಕಿನ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ 12...

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ರು. ಆದ್ರೆ, 2024ರಲ್ಲಿ ಸ್ವಯಂಕೃತ ಅಪರಾಧಗಳಿಂದ ಹೀನಾಯ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ. ಮತದಾನಕ್ಕೆ ಕೇವಲ 6 ದಿನ ಇರುವಾಗ,...

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

HD Revanna: ರಾತ್ರಿ ಹೊತ್ತು ಕದ್ದು ತಮಿಳುನಾಡಿಗೆ ನೀರು ಬಿಡುತ್ತಾರೆ; ಹೆಚ್ ಡಿ ರೇವಣ್ಣ..!

ಹಾಸನ. ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ನದಿಗಳೆಲ್ಲ ಬತ್ತಿ ಹೋಗಿ ಆಣೆಕಟ್ಟಿನಲ್ಲಿರುವ ನೀರು ಖಾಲಿಯಾಗಿ ಹೋಗುತ್ತಿವೆ. ಇತ್ತ ರೈತ ಬೆಳೆದಿರುವ ಬೆಳೆಗೆ ಸರಿಯಾಗಿ ನೀರನ್ನು ಹರಿಸಲು ಅಸಾಹಾಕನಾಗಿ ಕೈಚೆಲ್ಲಿ ಕುಳಿತಿದ್ದಾನೆ ಆದರೆ ಕೃಷಿ ಮತ್ತು ನೀರಾವರಿ ಇಲಾಖೆಯವರು ರೈತರಿಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾರಂಗಿ,...

HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**

ಆಲೂರು: ತಾಲ್ಲೂಕಿನ ಜಿ ಕೊಪ್ಪಲು ಗ್ರಾಮಕ್ಕೆ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿ ನೀಡಿ ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತಾನಾಡಿ ಜಿ,ಜಿ ಕೊಪ್ಪಲು ಗ್ರಾಮದ ಅಜ್ಜೇನಹಳ್ಳಿ ಬೀರಕನಹಳ್ಳಿ,ಬೆಳ್ಳಾವರ ಸಮುದ್ರವಳ್ಳಿ, ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು...

ಇಬ್ಬರ ಜಗಳ ಮೂರನೆಯವರಿಗೆ ಲಾಭ -ಜೆಡಿಎಸ್ ಟಿಕೆಟ್ ಫೈಟ್

ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ  ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ. ಮಾಜಿ ಮುಖ್ಯಮಂತ್ರಿ   ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...

ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಿಸಲು ಜೆಡಿಎಸ್ ಕಾರ್ಯಕರ್ತರಿಂದ ಆಗ್ರಹ : ಸಮಾಧಾನಪಡಿಸಲು ಹೆಚ್.ಡಿ. ರೇವಣ್ಣ ಹರಸಾಹಸ

ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img