Saturday, March 7, 2026

HD Revanna

H D Revanna : 2023 ಕ್ಕೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ..!

2023 ಕ್ಕೆ  ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ  ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ  ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು  ನನ್ನ ಜೀವನದಲ್ಲಿ  ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...

ದೆಹಲಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್

www.karnatakatv.net : ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮತ್ತು ಜೆಡಿಎಸ್ ಹಿರಿಯ ಮುಖಂಡ ಎಚ್.ಡಿ.ರೇವಣ್ಣ ಸುಮಾರು ಮೂರು ತಾಸು ದೆಹಲಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಈ ರಹಸ್ಯ ಸಭೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಯಡಿಯೂರಪ್ಪನವರ ರಾಜೀನಾಮೆಯ ನಂತರ, ಒಂದು ವೇಳೆ ರಾಜಕೀಯ ಬಿಕ್ಕಟ್ಟ ಏನಾದರೂ ಎದುರಾದರೆ, ಅದನ್ನು...

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಬರಿಗಾಲಿನಲ್ಲಿ ಓಡಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಅಸ್ಥಿರತೆ ಉಂಟಾಗಿರೋ ಮಧ್ಯೆ ಸಚಿವ ಎಚ್.ಡಿ ರೇವಣ್ಣ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದ್ದು ಸುದ್ದಿಗೆ ಗ್ರಾಸವಾಗಿದ್ದಾರೆ. ನಿಂಬೆಹಣ್ಣುಗಳನ್ನು ಕೈಲಿಡಿದುಕೊಂಡು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಚ್.ಡಿ ರೇವಣ್ಣ ಟೀಕೆಗೆ ಗುರಿಯಾಗಿದ್ರು. ಇದೀಗ ರೇವಣ್ಣ ಮತ್ತೆ ಇಂಥಾದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಹೌದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆದ್ದಿರೋ ಮಧ್ಯೆ ರೇವಣ್ಣ ನಿನ್ನೆಯಿಂದಲೂ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದೆ. ಇಂದು...

ಹಾಸನದಲ್ಲಿ ಮತ್ತೆ ಡಿಸಿ ಎತ್ತಂಗಡಿ…!

ಹಾಸನ: ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರನ್ನು ವರ್ಗಾವಣೆ ಮಾಡಿದೆ. ಅದ್ಯಾಕೋ ಏನೋ ಜಿಲ್ಲಾ ಉಸ್ತುವಾರಿ ಸಚಿವರಾಗಿ ರೇವಣ್ಣ ನೇಮಕವಾದಾಗಿನಿಂದಲೂ ಹಾಸನದಲ್ಲಿ ಅಧಿಕಾರಿಗಳ ವರ್ಗಾವಣೆ ಹೆಚ್ಚಾಗುತ್ತಿದೆ. ಇದಕ್ಕೆ ಇದೀಗ ಜಿಲ್ಲೆಯ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಟ್ರಾನ್ಸ್ ಫರ್ ಆಗಿರೋದೇ ಸಾಕ್ಷಿಯಾಗಿದೆ. ಹಾಸನದಲ್ಲಿ ಈ ಹಿಂದೆ...

ಮೋದಿ ಪ್ರಮಾಣವಚನಕ್ಕೆ ಕುಮಾರಣ್ಣ- ಜೆಡಿಎಸ್ ಮರ್ಮವೇನು..?

ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....

ದೇವೇಗೌಡರ ಸೋಲಿಗೆ ಇದೇ ಕಾರಣ…!

ದೇವೇಗೌಡರು ಸೋಲಬಾರದಿತ್ತು..! ಹೌದು ಹೀಗೊಂದು ಮಾತು ವಿರೋಧಿಗಳ ಬಾಯಲ್ಲೂ ಕೇಳಿ ಬರ್ತಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂಥಹದೊಂದು ಫಲಿತಾಂಶ ಹೊರಬರುತ್ತೆ ಅಂತ ಯಾರೂ ನಿರೀಕ್ಷೆ ಕೂಡ ಮಾಡಿರಲಿಲ್ಲ.. ಯಾಕಂದ್ರೆ ದೇಶ ಕಂಡ ಉತ್ತಮ ಪ್ರಧಾನಿಗಳಲ್ಲಿ ದೇವೇಗೌಡರು ಸಹ ಒಬ್ಬರು. ಆದ್ರೆ ದೇವೇಗೌಡರು ಮಾಡಿದ ಅದೊಂದು ತಪ್ಪು ತುಮಕೂರಿನ ಸೋಲಿಗೆ ಕಾರಣವಾಗಿದೆ. ಸೋಲಿಗೆ ಮೊದಲ ಕಾರಣ 2014ರಲ್ಲಿ ಮೋದಿ ಸುನಾಮಿ ಮುಂದೆ ತುಮಕೂರು ಕ್ಷೇತ್ರದಲ್ಲಿ...

ದೇವೇಗೌಡರ ಮುಂದೆ ಕಣ್ಣೀರಿಟ್ಟ ಸೊಸೆ ಭವಾನಿ ರೇವಣ್ಣ

ಬೆಂಗಳೂರು: ತುಮಕೂರು ಲೋಕಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿರೋ ಮಾಜಿ ಪ್ರಧಾನಿ ದೇವೇಗೌಡರನ್ನು ಸೊಸೆ ಭವಾನಿ ರೇವಣ್ಣ ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಎಚ್ಡಿಡಿ ನಿವಾಸದಲ್ಲಿ ಮಾವ ದೇವೇಗೌಡರನ್ನು ಪತಿ ರೇವಣ್ಣ ಜೊತೆ ಭೇಟಿ ಮಾಡಿದ ಭವಾನಿ ರೇವಣ್ಣ ನಾವು ತುಮಕೂರಿನಲ್ಲಿ ನಿಮ್ಮ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಹಾಸನದಲ್ಲಿ  ನಾವು ನಿರೀಕ್ಷೆ ಮಾಡಿದಂತೆ  ಫಲಿತಾಂಶ ಬಂದಿದೆ....

ಮಾಜಿ-ಹಾಲಿ ಸಿಎಂಗಳ ಏಟು ಎದಿರೇಟು- ಟ್ವೀಟ್ ನಿಂದಲೇ ಕುಮಾರಸ್ವಾಮಿ ಉತ್ತರ

ಬೆಂಗಳೂರು: ಖರ್ಗೆ ಕುರಿತಾದ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿದ್ದು ಒಂದೆಡೆಯಾದ್ರೆ, ಇದೀಗ ಸಿಎಂ ಕುಮಾರಸ್ವಾಮಿ ಕೂಡ ಸಿದ್ದುಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಳಗ್ಗೆಯೇ ಸಿದ್ದರಾಮಯ್ಯ, ಜೆಡಿಎಸ್ ನಲ್ಲೂ ಸಿಎಂ ಆಗೋ ಯೋಗ್ಯತೆ ಹೊಂದಿರೋ ಬಹಳ ಜನ ಇದ್ದಾರೆ. ಅದರಲ್ಲಿ ರೇವಣ್ಣ ಕೂಡ ಒಬ್ಬರು ಅಂತ ಟ್ವೀಟ್ ಮಾಡಿ ಕುಮಾರಸ್ವಾಮಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img