Tuesday, September 8, 2026

HD Revanna

ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಿಸಲು ಜೆಡಿಎಸ್ ಕಾರ್ಯಕರ್ತರಿಂದ ಆಗ್ರಹ : ಸಮಾಧಾನಪಡಿಸಲು ಹೆಚ್.ಡಿ. ರೇವಣ್ಣ ಹರಸಾಹಸ

ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...

H D Revanna : 2023 ಕ್ಕೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ..!

2023 ಕ್ಕೆ  ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ  ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ  ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು  ನನ್ನ ಜೀವನದಲ್ಲಿ  ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...

ದೆಹಲಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್

www.karnatakatv.net : ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮತ್ತು ಜೆಡಿಎಸ್ ಹಿರಿಯ ಮುಖಂಡ ಎಚ್.ಡಿ.ರೇವಣ್ಣ ಸುಮಾರು ಮೂರು ತಾಸು ದೆಹಲಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಈ ರಹಸ್ಯ ಸಭೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಯಡಿಯೂರಪ್ಪನವರ ರಾಜೀನಾಮೆಯ ನಂತರ, ಒಂದು ವೇಳೆ ರಾಜಕೀಯ ಬಿಕ್ಕಟ್ಟ ಏನಾದರೂ ಎದುರಾದರೆ, ಅದನ್ನು...

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img