Wednesday, September 2, 2026

#Hddevegowda

ಹಾಸನ:ಮೌನ ಮುರಿದ ದೇವೇಗೌಡ, ಹೆಚ್.ಡಿ.ಕೆಗೆ ದಳಪತಿ ಸೂಚನೆ ಏನು..?!

Political News: Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು  ಪಡೆಯುತ್ತಿದೆ. ಇದೀಗ  ಹಾಸನ  ಟಿಕೆಟ್ ಜಿದ್ದಾಜಿದ್ದಿಯಲ್ಲಿ  ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್  ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್​​ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್...

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ  ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು. ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...

ಮೂವರು ಸಚಿವರು ರಾಜೀನಾಮೆ ಕೊಡಲು ಒಪ್ಪಿದ್ದಾರೆ – ಮಾಜಿ ಪ್ರಧಾನಿ ಹೇಳಿಕೆ

ಬೆಂಗಳೂರು : ಸಂಪುಟ ವಿಸ್ತರಣೆ ಮಾಡಿ ಕೇವಲ ಪಕ್ಷೇತರರಿಬ್ಬರನ್ನ ಸಚಿವರನ್ನಾಗಿ ಮಾಡಿ ಸರ್ಕಾರಕ್ಕೆ ಕುಮಾರಸ್ವಾಮಿ ಸಂಚಕಾರ ತಂದುಕೊಂಡ್ರಾ ಅನ್ನೊ ಮಾತು ಕೇಳಿಬಂದಿತ್ತು. ಯಾಕೆಂದರೆ ಕಾಂಗ್ರೆಸ್ ನ ಹಿರಿಯ ಸಚಿವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ರು.. ಆದ್ರೆ ಮಾಜಿ ಪ್ರಧಾನಿ ಇಂದು ದೋಸ್ತಿ ಸರ್ಕಾರದ ರಹಸ್ಯ ಕಾರ್ಯಾಚರಣೆಯನ್ನು ಬಾಯ್ತಪ್ಪಿ ಬಹಿರಂಗ ಮಾಡಿದ್ದಾರೆ.. ಮೂವರು ಸಚಿವರು ರಾಜೀನಾಮೆ ಕೊಡಲು...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img