Monday, November 17, 2025

#hdk fans

HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು...
- Advertisement -spot_img

Latest News

ಏನೇನ್ ಕಿಸಿಯೋಕಾಗುತ್ತೆ ಕಿಸಿ ನಾಚಿಕೆಗೇಡಿನ ಪರಿಸ್ಥಿತಿ!: Nagathihalli Chandrashekhar Podcast

Sandalwood: ಸ್ಯಾಂಡಲ್‌ವುಡ್‌ ಪ್ರಸಿದ್ಧ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಜಾತಿಗಳ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=uU_G2AoJlsc ಚಂದ್ರಶೇಖರ್ ಅವರು ನಗರವನ್ನೂ ನೋಡಿದ್ದಾರೆ, ಹಳ್ಳಿಯನ್ನೂ ನೋಡಿದ್ದಾರೆ....
- Advertisement -spot_img