Thursday, June 25, 2026

#hdk fans

HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img