Wednesday, August 26, 2026

#hdk fans

HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img