Wednesday, August 20, 2025

hdkote

10 ವರ್ಷಗಳ ಕನಸು ಸಮರಕ್ಕೆ JDS ಸಿದ್ಧ : ನಾಯಕರ ಕರೆ!

ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್‌ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ. ಎಚ್‌.ಡಿ.ಕೋಟೆಯ ಜೆಡಿಎಸ್‌ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...

ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಮನೆ ಬಿಟ್ಟ ಜನ!

ಮೈಸೂರು: ಎಚ್‌.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...

2028ರ ವಿಧಾನಸಭಾ ಚುನಾವಣೆಗೆ JDS ಮೊದಲ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಮೊದಲ ಕ್ಷೇತ್ರ HD ಕೋಟೆ ಅಭ್ಯರ್ಥಿ ಘೋಷಣೆ ಮಾಡ್ತಾ ಇದೀವಿ ಎಂದು ಘೋಷಣೆ ಮಾಡಿದರು. ಹೆಚ್‌.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಂ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img