Sunday, September 8, 2024

HDkumaraswamy

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್ ಡಿಕೆ ಸಭೆ : ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಭೆ

ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ. ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...

ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....

H D Kಗೆ ಕೈಮುಗಿದು ಸೈನಿಕನ ಸ್ನೇಹ ಮಾಡಿದ ಚನ್ನಪಟ್ಟಣದ ಮುಖಂಡರು..!

ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...

HDK : ಹಿಜಾಬ್ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ..!

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...

ನೀರಾವರಿ ವಿಚಾರದಲ್ಲಿ ಕೇಂದ್ರದಿoದ ರಾಜ್ಯಕ್ಕೆ ನಿರ್ಲಕ್ಷೆ. ಎಚ್ ಡಿ ಕುಮಾರಸ್ವಾಮಿ

ನೀರಾವರಿ ವಿಚಾರದಲ್ಲಿ ಎಚ್‌ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ. ಜಲಧಾರೆ ಯಾತ್ರೆ ಎಂಬ...

Congress ಪಾದಯಾತ್ರೆಗೆ ಎಚ್.ಡಿ ಕುಮಾರಸ್ವಾಮಿ ಟಾಂಗ್..!

ಮೈಸೂರು : ಕಾಂಗ್ರೆಸ್‌ (Congress)ಗೆ ಯಾಕೆ ಇಷ್ಟು ಆತುರ ಚುಣಾವಣೆಗೆ ಇನ್ನೂ ಸಮಯ ಇದೆ. ಮೇಕೆದಾಟು ಯೋಜನೆಯ ಪಾದಯಾತ್ರೆ ಮಾಡುವಲ್ಲಿ ಸಕ್ಸಸ್ ಆಗುತ್ತೋ, ಇಲ್ಲ ಸರ್ಕಾರ ಪಾದಯಾತ್ರೆ ತಡೆಯುತ್ತೋ ಗೊತ್ತಿಲ್ಲ, ಕಾಂಗ್ರೆಸ್ ನವರು 100 ಪಾದಯಾತ್ರೆ ಆದ್ರೂ ಮಾಡಲಿ ನನಗೆ ಆತಂಕವಿಲ್ಲ ಆದರೆ ಇಂತಹ ಸಮಯದಲ್ಲಿ ಇದೆಲ್ಲ ಬೇಕಾ, ಒಮಿಕ್ರಾನ್ ಹೆಚ್ಚಾಗುತ್ತಿರುವ ವೇಳೆ ಜನರು...

ಸುಮಲತಾ ಹಾಗೂ ರಾಕ್ ಲೈನ್ ಮನೆ ಮುಂದೆ ಭಾರಿ ಭದ್ರತೆ!

www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ. https://www.youtube.com/watch?v=LwkBnJJKJeY https://www.youtube.com/watch?v=H4B_vcMQNsA https://www.youtube.com/watch?v=4MX4L0r6qq8

ನಾನ್ಯಾಕೆ ಕ್ಷಮೆ ಕೇಳಲಿ – ರಾಕ್ ಲೈನ್

www.karnatakatv.net ಬೆಂಗಳೂರು:  ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...

ಡ್ಯಾಂ ವಿಚಾರವಾಗಿ ಕಾಂಗ್ರೆಸ್ ಮಧ್ಯಪ್ರವೇಶ ಮಾಡುವುದಿಲ್ಲ- ಡಿಕೆಶಿ

www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img