www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...