Friday, April 10, 2026

#HDKumaraswamy #bjp #BSYadoyurappa

ಪ್ರಹ್ಲಾದ್ ಜೋಷಿಗೆ ಸಿಎಂ ಆಗುವ ಅರ್ಹತೆಯಿದೆ: ಸಚಿವ ಅಶ್ವಥ್ ನಾರಾಯಣ್ ಕಿಡಿ

Political News ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...

ಬಿಜೆಪಿಯವರಿಗೆ ಪ್ರಚಾರ ಬೇಕು, ಕುಮಾರಸ್ವಾಮಿ ಆಕ್ರೋಶ..!

ಬೆಂಗಳೂರು : ಕಳೆದ ಎರಡು ದಿನಗಳಿಂದ ಬಿಜೆಪಿ ನಾಯಕರು ನಡೆಸುತ್ತಿದ್ದ ಆಹೋರಾತ್ರಿ ಧರಣಿಗೆ ಕುಮಾರಸ್ವಾಮಿ ಸ್ಪಂದಿಸಿದ್ರು. ನಾನು ನಿಮ್ಮ ಬೇಡಿಕೆ ಕುರಿತು ಚರ್ಚೆಗೆ ಸಿದ್ದನಿದ್ದೇನೆ ನೀವು ಸಮಯ ನಿಗದಿ ಮಾಡಿ ಮಾತನಾಡೋಣ ಅಂತ ಪತ್ರ ಮೂಲಕ ಸಚಿವ ನಾಡಗೌಡರನ್ನ ಪ್ರತಿಭಟನಾ ಸ್ಥಳಕ್ಕೆ ಸಿಎಂ ಕಳುಹಿಸಿದ್ರು ಆದ್ರೆ ಇದ್ಯಾವುದಕ್ಕೂ ಜಗ್ಗದ ಯಡಿಯೂರಪ್ಪ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img