Political News
ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...
ಬೆಂಗಳೂರು : ಕಳೆದ ಎರಡು ದಿನಗಳಿಂದ ಬಿಜೆಪಿ ನಾಯಕರು ನಡೆಸುತ್ತಿದ್ದ ಆಹೋರಾತ್ರಿ ಧರಣಿಗೆ ಕುಮಾರಸ್ವಾಮಿ ಸ್ಪಂದಿಸಿದ್ರು. ನಾನು ನಿಮ್ಮ ಬೇಡಿಕೆ ಕುರಿತು ಚರ್ಚೆಗೆ ಸಿದ್ದನಿದ್ದೇನೆ ನೀವು ಸಮಯ ನಿಗದಿ ಮಾಡಿ ಮಾತನಾಡೋಣ ಅಂತ ಪತ್ರ ಮೂಲಕ ಸಚಿವ ನಾಡಗೌಡರನ್ನ ಪ್ರತಿಭಟನಾ ಸ್ಥಳಕ್ಕೆ ಸಿಎಂ ಕಳುಹಿಸಿದ್ರು
ಆದ್ರೆ ಇದ್ಯಾವುದಕ್ಕೂ ಜಗ್ಗದ ಯಡಿಯೂರಪ್ಪ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...