Friday, March 29, 2024

#HDKumaraswamy

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

HD Kumarswamy: ವೀರಪ್ಪಮೊಯ್ಲಿ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ..!

ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ‌ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...

Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?

Bengalore:  1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...

Siddaramaiah : ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಆ್ಯಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ

Political News : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ  ಹಿಟ್ ಅಂಡ್ ರನ್ ಕೇಸು. ವೃಥಾ  ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಪೆನ್‍ಡ್ರೈವ್...

HD KumaraSwami : ಯೂರೋಪ್ ನಲ್ಲಿ ಹೆಚ್. ಡಿ.ಕೆ ಕುಟುಂಬ…!

International News : ಯೂರೋಪ್ ನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಂಬ ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಅನೇಕ ರಾಜಕೀಯ ವಿಚಾರವಾಗಿ ಜಂಜಾಟಬಗಳು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ವಲ್ಪ ನಿರಾಳತೆ ಭಾವದಿಂದ ಯೂರೋಪ್ ಗೆ ಹಾರಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಕುರಿತಾಗಿಯೂ ಅನೇಕ ಚರ್ಚೆಗಳು...

Hdk : ಹೆಚ್.ಡಿ.ಕುಮಾರಸ್ವಾಮಿಯೇ ವಿಪಕ್ಷ ನಾಯಕ..?!

Politiccal News: ರಾಜಕೀಯ ರಣರಂಗದಲ್ಲಿ ಮತ್ತೆ ಸಾಕ್ಷ್ಯಗಳ ಗಲಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಮೂಲಕ ಸಾಕ್ಷಿಗಳನ್ನು ಕ್ರೂಢೀಕರಿಸಿದ್ದೇನೆ ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ ಅದಲ್ಲದೆ ಎರಡೆರಡು ಬಾರಿ...

ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ …!

Banglore News: ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್.ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ರಾಜ್ಯ ಮುಂಗಡ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಿದು. ಹಿಂದೆ...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...
- Advertisement -spot_img

Latest News

ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ...
- Advertisement -spot_img