ಇತ್ತೀಚಿನ ದಿನಗಳಲ್ಲಿ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಹೊರಬರುತ್ತಿರುವ ಕೆಲವು ವರ್ತಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಳಯಕ್ಕೆ ಸಂಪೂರ್ಣ ಸಮಾಧಾನ ನೀಡುವಂತಿಲ್ಲ. ಆದರೆ, ಇದರಿಂದಲೇ ತಕ್ಷಣ ಸಿಎಂ ಬದಲಾವಣೆ ಆಗಿಬಿಡುತ್ತದೆ ಎಂಬ ಭಾವನೆಗೂ ಅವರು ಹೋಗಿಲ್ಲ. ಕಾರಣ, ಕಾಂಗ್ರೆಸ್ನ ಅಗ್ರ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ನಡೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ಅನುಮಾನ ಹುಟ್ಟಿಸುವಂತಹ ಯಾವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಕ ಘನತೆ ಮತ್ತು ಗಾಂಭೀರ್ಯ ಕಳೆದುಕೊಂಡಿದ್ದಾರೆ; ಮುಸ್ಲಿಂ ಓಲೈಕೆಗೆ ಅತಿಯಾದ ಪ್ರಯತ್ನದಲ್ಲಿ ಅಸಂಬದ್ಧ ಹೇಳಿಕೆಗಳನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಟೀಕೆ ಮಾಡಿದ್ದಾರೆ.
ಭಗವದ್ಗೀತೆ ಓದುವವರು ‘ಮನುವಾದಿಗಳು’ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, “ಮುಖ್ಯಮಂತ್ರಿಯ ಸ್ಥಾನದಲ್ಲಿರುವ ವ್ಯಕ್ತಿಯಿಂದ ಇಂತಹ ಬೇಜವಾಬ್ದಾರಿಯ...
ಜೆಡಿಎಸ್ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಚಾಡಿಕೋರರು ಇರುತ್ತಾರೆ. ಅದೇ ರೀತಿ ನಮ್ಮ ಜೆಡಿಎಸ್ನಲ್ಲೂ ಕೆಲವರು ಇದ್ದಾರೆ. ಅವರ ಸುಳ್ಳು ಚಾಡಿ ಮಾತುಗಳಿಂದ ಪಕ್ಷ ಕಟ್ಟಿದವರಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಟೀಕಿಸಿದರು.
ಕರ್ನಾಟಕ ರಾಜ್ಯ ಸಹಕಾರ...
ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜೆಡಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ. ಗೂಗಲ್ನ ಈ ಮಹತ್ವದ ಹೂಡಿಕೆಯ ಯೋಜನೆ ಕರ್ನಾಟಕಕ್ಕೆ ಬಾರದಿರುವುದು ರಾಜ್ಯಕ್ಕೆ...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ...
ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ನಾನು ಫಿಟ್ ಅಂಡ್ ಫೈನ್ ಎಂದು HDK ಅವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಇದೇ ಮೊದಲ ಬಾರಿಗೆ ಖುದ್ದು ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ. ತಾವು ಆರೋಗ್ಯವಾಗಿ ಚೆನ್ನಾಗಿದ್ದು, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ನಾನು ಚೆನ್ನಾಗಿದ್ದೇನೆ. ಯಾವುದೇ...
ಜೆಡಿಎಸ್ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ.
ಎಚ್.ಡಿ.ಕೋಟೆಯ ಜೆಡಿಎಸ್ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ...
ಹಾಸನದಲ್ಲಿ ಕಾಂಗ್ರೆಸ್ ಹಿಂದಿಕ್ಕಿ ಜೆಡಿಎಸ್ ಮತ್ತೆ ಮೇಲುಗೈ ಸಾಧಿಸಿದೆ. ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ 13 ಸ್ಥಾನಗಳ ಪೈಕಿ, 12 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಂದು ಸ್ಥಾನಕ್ಕೆ ಆಗಸ್ಟ್ 21ರಂದು ಚುನಾವಣೆ ನಡೆಯಲಿದೆ.
ಬ್ಯಾಂಕಿನ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ 12...
ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...