Monday, October 6, 2025

#HDKumaraswamy

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

GTDಗೆ ಜೆಡಿಎಸ್‌ ಮೇಲೆ ಬೇಸರ:ನಿಖಿಲ್ ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು

ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

2028ರ ವಿಧಾನಸಭಾ ಚುನಾವಣೆಗೆ JDS ಮೊದಲ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಮೊದಲ ಕ್ಷೇತ್ರ HD ಕೋಟೆ ಅಭ್ಯರ್ಥಿ ಘೋಷಣೆ ಮಾಡ್ತಾ ಇದೀವಿ ಎಂದು ಘೋಷಣೆ ಮಾಡಿದರು. ಹೆಚ್‌.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಂ...

VOKKALIGA SANGHA : ಒಕ್ಕಲಿಗ ಸಂಘದ ಚುನಾವಣೆ ಡಿಕೆಶಿ ಬಣ ಮೇಲುಗೈ

Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.   ಉಪ ಚುನಾವಣೆ ಬಳಿಕ ನಡೆದ ರಾಜ್ಯ...

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

HD Kumarswamy: ವೀರಪ್ಪಮೊಯ್ಲಿ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ..!

ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ‌ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...

Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?

Bengalore:  1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...
- Advertisement -spot_img

Latest News

ಜೋಳದ ದಂಟಿನಲ್ಲಿ ‘ಬೆಲ್ಲದ’ ಆವಿಷ್ಕಾರ!

ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ‌ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ...
- Advertisement -spot_img