Wednesday, August 20, 2025

#HDKumaraswamy

Hdk : ಹೆಚ್.ಡಿ.ಕುಮಾರಸ್ವಾಮಿಯೇ ವಿಪಕ್ಷ ನಾಯಕ..?!

Politiccal News: ರಾಜಕೀಯ ರಣರಂಗದಲ್ಲಿ ಮತ್ತೆ ಸಾಕ್ಷ್ಯಗಳ ಗಲಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಮೂಲಕ ಸಾಕ್ಷಿಗಳನ್ನು ಕ್ರೂಢೀಕರಿಸಿದ್ದೇನೆ ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ ಅದಲ್ಲದೆ ಎರಡೆರಡು ಬಾರಿ...

ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ …!

Banglore News: ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್.ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ರಾಜ್ಯ ಮುಂಗಡ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಿದು. ಹಿಂದೆ...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...

ವರ್ಗಾವಣೆ ರದ್ದು: ಮತ್ತೆ ಟಾಂಗ್ ಕೊಟ್ಟ ಜೆಡಿಎಸ್: ಕಾಸಿಗಾಗಿ ಹುದ್ದೆ ಸರಕಾರದ 6ನೇ ಗ್ಯಾರಂಟಿ..!

Political News: ಶಿಕ್ಷಣ ಇಲಾಖೆಯ ನಾಲ್ವರು ಉಪ ನಿರ್ದೇಶಕರ ವರ್ಗಾವಣೆಯನ್ನು ವರ್ಗ ಮಾಡಿದ ದಿನವೇ ಹಿಂಪಡೆದ ಕ್ರಮವನ್ನು ಜೆಡಿಎಸ್ ಟೀಕೆ ಮಾಡಿದೆ.ವರ್ಗಾವಣೆ ಹಾಗೂ ವರ್ಗಾವಣೆ ಹಿಂಪಡೆದ ಆದೇಶ ಪತ್ರಗಳನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಜೆಡಿಎಸ್ ಪಕ್ಷವು ಸಿಎಂ ಕಚೇರಿ ಮೇಲೆಯೇ ಬೊಟ್ಟು ಮಾಡಿ ತೋರಿಸಿದೆ. ಇದು ಪಾರದರ್ಶಕವಷ್ಟೇ ಅಲ್ಲ, 'ಅಪಾರ'ದರ್ಶಕ ಆಡಳಿತಕ್ಕೆ ಹಿಡಿದ ಕನ್ನಡಿ!...

ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು

Banglore News: ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿರುವ ಜೆಡಿಎಸ್ ಖಾರವಾಗಿ ಪ್ರಹಾರ ನಡೆಸಿದೆ. ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ...

10ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ..! ಏನಿದು ಹೆಚ್.ಡಿ.ಕೆ ಹೊಸ ಬಾಂಬ್..?!

State News: ಕಾಂಗ್ರೆಸ್ ನತ್ತ ಇದೀಗ  ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...

ಹೆಚ್.ಡಿ.ಕೆ ಕೈಯಲ್ಲಿರೋ ಪೆನ್ ಡ್ರೈವ್ ನಲ್ಲಿ ಏನಿದೆ..?!

Political News: ಸದನಕಲಾಪದಲ್ಲಿ ಮತ್ತೆ ಹೆಚ್.ಡಿ.ಕೆ ಕಾಂಗ್ರೆಸ್ ವಿರುದ್ಧ  ಮತ್ತೊಂದು  ಬಾಂಬ್ ಹಾಕಿದ್ದಾರೆ. ಸದನಕ್ಕೆ ಪೆನ್ ಡ್ರೈವ್ ಸಮೇತವಾಗಿ ಆಗಿಮಿಸಿದ ಹೆಚ್.ಡಿ ಕುಮಾರಸ್ವಾಮಿ ಈ  ಪೆನ್ ಡ್ರೈವ್ ನಲ್ಲಿ ಕಾಂಗ್ರೆಸ್ ದಂದೆಯ ಮಹಾ  ಸಂಚಿನ ದಾಖಲೆಗಳು ಇದರಲ್ಲಿದೆ. ಸಮಯ ಬಂದಾಗ ಸಾಕ್ಷಿ ಸಮೇತ ದಾಖಲೆಗಳನ್ನು ಖಂಡಿತವಾಗಿ ಬಿಡುಗಡೆ ಮಾಡುತ್ತೇನೆ ಎಂಬುವುದಾಗಿ ಕೆಂಗಲ್ ಗೇಟ್ ಬಳಿ...

ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ

ಹಾಸನ: ಅರಸೀಕೆರೆ :ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದು ಅಂತ ಹೇಳ್ತಿಯಲಪ್ಪ ನಾಚಿಕೆ ಮಾನ ಮರ್ಯಾದೆ ಇದ್ದಿದ್ರೆ ಅವತ್ತು ಹೇಳಿ ಪಕ್ಷ ಬಿಡಬೇಕಾಗಿತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ ಮಾಡಿದರು. 82ನೇ ದಿನದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ...

ಹಾಸನ:ಮೌನ ಮುರಿದ ದೇವೇಗೌಡ, ಹೆಚ್.ಡಿ.ಕೆಗೆ ದಳಪತಿ ಸೂಚನೆ ಏನು..?!

Political News: Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು  ಪಡೆಯುತ್ತಿದೆ. ಇದೀಗ  ಹಾಸನ  ಟಿಕೆಟ್ ಜಿದ್ದಾಜಿದ್ದಿಯಲ್ಲಿ  ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್  ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್​​ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್...

ಜೆ.ಪಿ ನಡ್ಡಾ ಶೃಂಗೇರಿ ಭೇಟಿ ಬೆನ್ನಲ್ಲೇ ಮಠಕ್ಕೆ ಭೇಟಿ ನೀಡಲಿರುವ ಹೆಚ್ ಡಿ ಕೆ ..!

State News: Feb:24: ಇಂದು  ರಾತ್ರಿ ಶೃಂಗೇರಿ  ಮಠಕ್ಕೆ  ಹೆಚ್ ಡಿ ಕುಮಾರಸ್ವಾಮಿ ಭೇಟಿ  ನೀಡಲಿದ್ದಾರೆ. ಶ್ರೀಗಳ  ಭೇಟಿಗೂ ಅನುಮತಿ ಕೋರಿದ್ದಾರೆ . ಉಭಯ  ಶ್ರೀಗಳ  ಭೇಟಿ ಮಾಡಲಿದ್ದಾರೆ  ಹೆಚ್.ಡಿ.ಕೆ  . ಒಟ್ಟಾರೆ ಚುನಾವಣೆ ಹತ್ತಿರ   ಬರುತ್ತಿ ದ್ದಂತೆ ರಾಜಕೀಯ  ನಾಯಕರ ಟೆಂಪಲ್ ರನ್  ಜೋರಾಗಿದೆ. ಇತ್ತೀಚೆಗೆ ಜೆ.ಪಿ ನಡ್ಡಾ ಕೂಡಾ ಮಠಕ್ಕೆ ಭೇಟಿ ನೀಡಿದ್ದ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img