Wednesday, August 20, 2025

#HDKumaraswamy

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...

ಡಿ.ಕೆ.ಶಿ ಹೇಳಿಕೆಗೆ ಹೆಚ್.ಡಿ.ಕೆ ತಿರುಗೇಟು..!

Political News: ಡಿಕೆಶಿವಕುಮಾರ್ ಮಾತಿಗೆ  ಹೆಚ್ ಡಿ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ.  ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿಲ್ಲ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ಡಿಕೆಶಿ ಯವರು ಪಕ್ಷ ವಿಸರ್ಜನೆಯ ಕುರಿತು  ಕನಸು ಕಾಣುತ್ತಿದ್ದಾರೆ. ನಾನು ಪಂಚರತ್ನ ಯೋಜನೆ ಜಾರಿಗೆ ತಂದಿಲ್ಲ  ಎಂದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದು  ಕಾಂಗ್ರೆಸ್ಸಿಗರು ಅಪಪ್ರಚಾರ...

ಬಾಗಲಕೋಟೆಯಲ್ಲಿ ಜನರ ಸಮಸ್ಯೆ ಆಲಿಸಿದ HDK…!

Political News: ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...

ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ

political news : ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬರುತ್ತೆ, ರಾಜ್ಯದಲ್ಲೂ ಬಿಜೆಪಿ‌ ಬರುತ್ತೆ.  ಎರಡು ಸರ್ಕಾರ ಇದೇ ಇರುತ್ತೆ. ಇದೇ ಹಾಸನ ಎಂಎಲ್‌ಎ ಇರ್ತಾರೆ, ಅದೇ ಮುಖ್ಯಮಂತ್ರಿ, ಅದೇ ಪ್ರಧಾನಮಂತ್ರಿ ಇರ್ತಾರೆಮೂರು ತಿಂಗಳಲ್ಲಿ ಏನು ಬದಲಾವಣೆ ಆಗೋದಿಲ್ಲ, ಆ ಕಲ್ಪನೆಯಿಂದ ಹೊರಗೆ ಬರ್ತಾರೆ. ಜಿಲ್ಲೆಯಲ್ಲಿನೇ ಎಲ್ಲನೂ...

ಮೋದಿ ಆಗಮನಕ್ಕೆ ಹೆಚ್‌ಡಿಕೆ ವ್ಯಂಗ್ಯ..!

political news: ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ...

“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

Banglore News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ...

ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

Banglore News: ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ...

ಸಾಲಕ್ಕೆ ಹೆದರಿ ಸಾವಿಗೆ ಶರಣಾಗಬೇಡಿ ಎಂದು ಅನ್ನದಾತರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ

State News: ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. 2018ರಲ್ಲಿ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೆ. ಆದರೆ,...

HDK ಹೊಸ ಬಾಂಬ್..! ಸಂಕ್ರಾಂತಿಗೆ ಕಾದಿದ್ಯಾ ನಾಯಕರಿಗೆ ಬಿಗ್ ಶಾಕ್…!?

Political News: ರಾಜ್ಯ  ರಾಜಕಾರಣವನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿದೆ. ಸ್ಯಾಂಟ್ರೋ ರವಿ ವಿಚಾರ. ಇದೀಗ ಹೆಚ್ ಡಿ ಕುಮಾರಸ್ವಾಮಿ ಕೂಡಾ ಈ  ಬಗ್ಗೆ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಯಾಂಟ್ರೋ ರವಿ ಜತೆ ಲಿಂಕ್‌ ಇರುವ ನಾಯಕರ ರಹಸ್ಯ ಸಿಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಳಿಯಿದ್ದು, ಸಂಕ್ರಾಂತಿಗೆ ರಿಲೀಸ್‌ ಆಗಬಹುದೆಂದು ವರದಿಯಾಗಿದೆ. ಹೆಚ್.ಡಿ ಕುಮಾರಸ್ವಾಮಿ,...
- Advertisement -spot_img

Latest News

ಒಳಮೀಸಲಾತಿಗೆ ಗ್ರೀನ್ ಸಿಗ್ನಲ್ – ಕಾಂಗ್ರೆಸ್, ಬಿಜೆಪಿ ಯಾರಿಗೆ ಲಾಭ?

ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ...
- Advertisement -spot_img