Banglore News:
ಗಣೇಶ ಹಬ್ಬದ ಪ್ರಯುಕ್ತ ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಜನರು ಗಣಪನನ್ನು ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ ಮಾಡಿ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮನೆಯಲ್ಲು ಹಬ್ಬದ ವಾತಾವರಣ ಕಳೆಗಟ್ಟಿತ್ತು. ತಮ್ಮ ತೋಟದ...
Banglore News:
ಸಿದ್ದರಾಮಯ್ಯ ದಿನಕ್ಕೊಂದು ಹೇಳಿಕೆ ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ ಕಾರಿದ್ದಾರೆ.
ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ...
ಬೆಂಗಳೂರು : ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದ ತಾಜ್ ವೆಸ್ಟ್ ಹೋಟೆಲ್ ವಾಸ್ತವ್ಯ ಬದಲಾಯಿಸಿದ ಮೇಲೆ ಗ್ರಾಮ ವಾಸ್ತವ್ಯ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ.. ಆದ್ರೆ ಇದು ಗ್ರಾಮ ವಾಸ್ತವ್ಯ ಅಲ್ಲ, ಅದನ್ನ ಹಾಗೆ ಕರೀಬೇಡಿ ಅಂತ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
ಹಾಗಾದ್ರೆ ಕುಮಾರಸ್ವಾಮಿ ಮಾಡಲು ಹೊರಟಿರೋದೇನು..?
ಇನ್ನು ಮಾಧ್ಯಮಗಳು ಕುಮಾರಸ್ವಾಮಿದು ಬರೀ...