ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...