Tuesday, April 7, 2026

hdrevanna

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
- Advertisement -spot_img

Latest News

ನನ್ನ ಮೌನಕ್ಕೆ ಕಾಲವೇ ಉತ್ತರ ನೀಡಲಿದೆ: ಜಮೀರ್ ಮಾತಿಗೆ ಖಡಕ್ ರಿಯಾಕ್ಷನ್ ನೀಡಿದ ಡಿಸಿಎಂ ಡಿಕೆಶಿ

Hubli News: ಹುಬ್ಬಳ್ಳಿ: ನಾನು ಪಕ್ಷದ ಅಧ್ಯಕ್ಷ‌ ಒಂದು ನಾನು ಮಾತನಾಡಬೇಕು ಇಲ್ಲ‌ ಸಿಎಂ ಮಾತನಾಡಬೇಕು ಉಳಿದವರು ಯಾರೇ ಮಾತನಾಡಿದ್ರೂ ಬೆಲೆ ಇಲ್ಲ ಅಂತ ಡಿಸಿಎಂ...
- Advertisement -spot_img