Friday, August 28, 2026

hdrevanna

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img