Wednesday, August 12, 2026

He was stabbed to death with a knife 22 times

Bannerughatta : ಆಸ್ತಿಗಾಗಿ ತಂದೆಯನ್ನೇ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ..!

ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img