Tech News: ಮೊಬೈಲ್ ಬಂದ ಮೇಲೆ ನಮ್ಮೆಲ್ಲರ ಜೀವನವೇ ಚೇಂಜ್ ಆಗಿಹೋಯ್ತು. ಈ ಮೊದಲು ಪತ್ರ ಬರೆದು, ಅದನ್ನು ಕಳುಹಿಸಿ, ಅದರಿಂದ ಉತ್ತರ ಬರುವವರೆಗೂ ಕಾದು, ಬಂದ ಕಾಗದವನ್ನು ಓದಿ, ಜೋಪಾನವಾಗಿ ಮಡಿಚಿಟ್ಟುಕೊಳ್ಳುತ್ತಿದ್ದೆವು. ಆಗೆಲ್ಲ ಸಂಬಂಧ ಅಷ್ಟು ಗಟ್ಟಿಮುಟ್ಟಾಗಿತ್ತು. ಈಗ ಮೊಬೈಲ್ ಬಂದಿದೆ. ಬೇಕಾದಾಗ ಕಾಲ್ ಮಾಡಿ ಮಾತನಾಡಬಹುದು. ಸಂದೇಶ ಕಳುಹಿಸಬಹುದು. ಮನೆಯಲ್ಲೇ ಕೂತು,...
ಒಂದು ಹೊತ್ತು ಊಟ ಬಿಟ್ಟಾದ್ರೂ ಇರ್ತಿವಿ. ಆದ್ರೆ ಮೊಬೈಲ್ ಬಿಟ್ಟು ಇರೋಕ್ಕೆ ಸಾಧ್ಯವಿಲ್ಲಾ ಅನ್ನೋ ಜನರಿರುವ ಜಮಾನಾ ಇದು. ದೊಡ್ಡ ದೊಡ್ಡ ಶ್ರೀಮಂತರಿಂದ ಹಿಡಿದು ಬಡವರ ತನಕ ಎಲ್ಲರ ಬಳಿಯೂ ಈಗ ಸ್ಮಾರ್ಟ್ ಫೋನ್ ಇದೆ. ಸ್ಮಾರ್ಟ್ ಫೋನ್ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿರುವುದರಿಂದ, ಆರೋಗ್ಯ ಸಮಸ್ಯೆಯೂ ಹೆಚ್ಚಾಗಿದೆ. ಸ್ಮಾರ್ಟ್ ಫೋನ್ನಿಂದ ನಮಗೆ ಎಷ್ಟು...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...