Friday, June 20, 2025

health benefits

Night Dinner ಮಾಡದಿದ್ದರೆ ಯಾವೆಲ್ಲಾ ಸಮಸ್ಯೆಗಳು ಬರುತ್ತವೆ ಗೊತ್ತಾ..!

ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ,  ಬೆಳಗಿನ ಉಪಾಹಾರವನ್ನು ರಾಜನಂತೆ ತಿನ್ನಬೇಕು ಮತ್ತು ರಾತ್ರಿ ಭೋಜನ ಬಡವರಂತೆ ಮಾಡಬೇಕು ಎಂಬ ಮಾತನ್ನು ಕೇಳಿರಬೇಕು. ಹಾಗಂತ ಈ ಮಾತನ್ನು ಅನುಸರಿಸಿಕೊಂಡು, ಕೆಲವರು ರಾತ್ರಿ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ರಾತ್ರಿ ಏನೂ ತಿನ್ನದೇ, ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತವೆ.  ಈ ರೀತಿ ಮಾಡಿದರೆ,  ದೇಹದಲ್ಲಿ ಅನೇಕ...

ಅರಳಿ ಮರದ ಔಷಧಿಯಗುಣಗಳ ಬಗ್ಗೆ ನಿಮಗೆ ಗೊತ್ತಾ..!

ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...

ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು..? ಇದನ್ನ ಹೇಗೆ ಬಳಸಬೇಕು..?

ಚೀಯಾ ಸೀಡ್ಸ್. ಇದನ್ನು ಹೆಚ್ಚಿನ ಜನ ತೂಕ ಇಳಿಸಿಕೊಳ್ಳೋಕ್ಕೆ ಬಳಸುತ್ತಾರೆ. ಆದ್ರೆ ಇದನ್ನು ಬಿಟ್ಟು, ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಹಾಗಾದ್ರೆ ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳಿಗ್ಗೆ 15ರರಿಂದ 20 ನಿಮಿಷಗಳ ಕಾಲ ಚೀಯಾ ಸೀಡ್ಸ್‌ನ್ನ ನೀರಿನಲ್ಲಿ ನೆನೆಸಿಡಿ. ನಂತರ ಅದನ್ನು ಉಗುರು...

ಹರಿವೆ ಸೊಪ್ಪಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭದ ಬಗ್ಗೆ ಕೇಳಿದರೆ ಆಶ್ಚರ್ಯ ಪಡ್ತೀರಾ..

ಬರೀ ತರಕಾರಿ ತಿನ್ನುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಪೂರ್ತಿಯಾಗಿ ಸಿಗುವುದಿಲ್ಲ. ಬದಲಾಗಿ ನಾವು ಸೊಪ್ಪುಗಳನ್ನ ಕೂಡ ಸೇವಿಸಬೇಕಾಗುತ್ತದೆ. ಆರೋಗ್ಯಕ್ಕೆ ಲಾಭ ನೀಡುವಂಥ ಸೊಪ್ಪುಗಳಲ್ಲಿ ಹರಿವೆ ಸೊಪ್ಪು ಕೂಡ ಒಂದು. ಇವತ್ತು ನಾವು ಹರಿವೆ ಸೊಪ್ಪಿನ ಸೇವಿನೆಯಿಂದ ದೇಹಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಗರ್ಭಿಣಿಯರಿಗೆ ಹರಿವೆ ಸೊಪ್ಪನ್ನ ತಿನ್ನಲು ಹೇಳಲಾಗುತ್ತದೆ. ಇದರಿಂದ ದೇಹದಲ್ಲಿ ರಕ್ತದ ಪ್ರಮಾಣ...

ಮೆಂತ್ಯೆ ಸೊಪ್ಪನ್ನ ಯಾಕೆ ತಿನ್ನಬೇಕು..? ಇದರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

ಮನುಷ್ಯನಿಗೆ ಶಕ್ತಿ ನೀಡುವ ಆಹಾರಗಳಲ್ಲಿ ಸೊಪ್ಪು ಕೂಡಾ ಒಂದು. ಹರಿವೆ ಸೊಪ್ಪು, ಬಸಳೆ, ಪಾಲಕ್, ನುಗ್ಗೆಕಾಯಿ ಸೊಪ್ಪು, ಸಬ್ಬಸಿಗೆ ಸೊಪ್ಪು ಹೀಗೆ ಸುಮಾರು ಸೊಪ್ಪುಗಳಿಂದ ಮಾಡಿದ ಆಹಾರವನ್ನ ನಾವು ಸೇವನೆ ಮಾಡ್ತೀವಿ. ಆ ಸೊಪ್ಪುಗಳಲ್ಲಿ ಮೆಂತ್ಯೆ ಸೊಪ್ಪು ಕೂಡ ಒಂದು. ಇಂದು ನಾವು ಮೆಂತ್ಯೆ ಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್...
- Advertisement -spot_img