Monday, September 7, 2026

health camp

Congress Govt. : ಸರ್ಕಾರಕ್ಕೆ ಶುರವಾಯಿತು ಮತ್ತೊಂದು ಟೆನ್ಶನ್..?! ಸವಾಲಾದ ಮತ್ತೊಂದು ಗ್ಯಾರಂಟಿ..!

Banglore News : ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ ಅಂಗನವಾಡಿ...

ಉಚಿತ ಆರೋಗ್ಯ ಶಿಭಿರ ಆಯೋಜನೆ ಮಾಡಿದ ದೇವಾಂಗ ಸಂಘದವರು

ಹಾಸನ: ಮನುಷ್ಯನಲ್ಲಿ ಆರೋಗ್ಯ ಸರಿಯಾಗಿಲ್ಲದಿದ್ದರೇ ಎಷ್ಟೆ ಕೋಟಿ ಹಣ ಸಂಪಾದನೆ ಮಾಡಿದ್ದರೂ ಪ್ರಯೋಜನಕ್ಕೆ ಬರುವುದಿಲ್ಲ. ಮೊದಲು ಆರೋಗ್ಯದ ಕಡೆ ಗಮನ ನೀಡಿದರೇ ಬದುಕು ಸುಂದರವಾಗಿರುತ್ತದೆ ಎಂದು ಮಧುಮೇಹ ತಜ್ಞರು ಮತ್ತು ಹಿಮ್ಸ್ ಸಹ ಪ್ರಾಧ್ಯಾಪಕರಾದ ಡಾ|| ಬಿ.ಆರ್. ಹಾಲೇಶ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿ ಡಾ. ವಿಜಯ್ ತಿಳಿಸಿದರು. ​ ​ ​ ​...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img