Thursday, July 23, 2026

Health Guidelines

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img