Wednesday, February 5, 2025

Health issue

Health tips: ಕ್ಯಾನ್ಸರ್ ಯಾಕೆ ಹೆಚ್ಚಾಗ್ತಿದೆ? ಇದಕ್ಕೆ ಕಾರಣವೇನು..?

Health Tips: ಇತ್ತೀಚಿನ ದಿನಗಳಲ್ಲಿ ನಾವು ನೀವು ನೋಡುತ್ತಿರುವಂತೆ, 100ರಲ್ಲಿ 4 ಜನ ಕ್ಯಾನ್ಸರ್‌ನಿಂದ ಮೃತಪಟುತ್ತಿದ್ದಾರೆ. ಲಂಗ್ ಕ್ಯಾನ್ಸರ್‌, ಲಿವರ್ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಬ್ಲಡ್ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಹೀಗೆ ಹಲವು ರೀತಿಯ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಹಾಗಾದ್ರೆ ಕ್ಯಾನ್ಸರ್ ಹೆಚ್ಚಾಗಲು ಕಾರಣವೇನು ಎಂದು ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರು ವಿವರಿಸಿದ್ದಾರೆ ನೋ https://youtu.be/mJt2DdFePT4 ವೈದ್ಯರು ಹೇಳುವ...

ನಟಿ ರಾಗಿಣಿ ಆರೋಗ್ಯದಲ್ಲಿ ಏರುಪೇರು: ಪರಪ್ಪನ ಅಗ್ರಹಾರದಿಂದ ಆಸ್ಪತ್ರೆಗೆ ಶಿಫ್ಟ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಡಿ ಕೆಲ ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಹಾಗೂ ಹೊಟ್ಟೆ ನೋವಿನ ಸಮಸ್ಯೆಯನ್ನು ಜೈಲು ಅಧಿಕಾರಿಗಳ ಬಳಿ ರಾಗಿಣಿ ಹೇಳಿಕೊಂಡಿದ್ದರಂತೆ. ಅಲ್ಲದೇ ಪೋಷಕರು ಬಳಿಯೂ ತಮ್ಮ...
- Advertisement -spot_img

Latest News

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ...
- Advertisement -spot_img