ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ಖರ್ಗೆ ಅವರನ್ನ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು...
Health Tips: ಇತ್ತೀಚಿನ ದಿನಗಳಲ್ಲಿ ನಾವು ನೀವು ನೋಡುತ್ತಿರುವಂತೆ, 100ರಲ್ಲಿ 4 ಜನ ಕ್ಯಾನ್ಸರ್ನಿಂದ ಮೃತಪಟುತ್ತಿದ್ದಾರೆ. ಲಂಗ್ ಕ್ಯಾನ್ಸರ್, ಲಿವರ್ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಬ್ಲಡ್ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಹೀಗೆ ಹಲವು ರೀತಿಯ ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಿದ್ದಾರೆ. ಹಾಗಾದ್ರೆ ಕ್ಯಾನ್ಸರ್ ಹೆಚ್ಚಾಗಲು ಕಾರಣವೇನು ಎಂದು ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರು ವಿವರಿಸಿದ್ದಾರೆ ನೋ
https://youtu.be/mJt2DdFePT4
ವೈದ್ಯರು ಹೇಳುವ...
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಡಿ ಕೆಲ ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಹಾಗೂ ಹೊಟ್ಟೆ ನೋವಿನ ಸಮಸ್ಯೆಯನ್ನು ಜೈಲು ಅಧಿಕಾರಿಗಳ ಬಳಿ ರಾಗಿಣಿ ಹೇಳಿಕೊಂಡಿದ್ದರಂತೆ. ಅಲ್ಲದೇ ಪೋಷಕರು ಬಳಿಯೂ ತಮ್ಮ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...