ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಡೆದ ಕೆಮ್ಮಿನ ಸಿರಪ್ ದುರಂತದ ನಂತರ, ಕರ್ನಾಟಕ ಸರ್ಕಾರವು ಕೂಡ ತುರ್ತು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದಂತೆ, ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್ಗಳ ಗುಣಮಟ್ಟದ ಮೇಲಿನ ಕಠಿಣ ನಿಗಾವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕಾಫ್ ಸಿರಪ್ ಕರ್ನಾಟಕದಲ್ಲಿ...
ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ.
ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....