ಹವಾಮಾನ ತಂಪಾಗಿರುವಾಗ ಒಂದು ಕಪ್ ಬಿಸಿ ಕಾಫಿ ಅಥವಾ ಚಹಾ ಕುಡಿಯಬೇಕೆನಿಸುವುದು ಸಹಜ. ಚಳಿಯಲ್ಲಿ ಬಿಸಿ ಪಾನೀಯಗಳನ್ನು ಸಿಪ್ ಮಾಡುವುದು ಒಂದು ವಿಶೇಷ ಅನುಭವ. ಆದರೆ ಚಳಿಯನ್ನು ತಡೆಯಲು ಮತ್ತು ಸೋಮಾರಿತನ ಹೋಗಲಾಡಿಸಲು ಅದನ್ನು ಅತಿಯಾಗಿ ಸೇವಿಸುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ.
ಚಳಿಗಾಲದಲ್ಲಿ ಜನರು ಬಿಸಿ ಆಹಾರ ಮತ್ತು ಪಾನೀಯಗಳಿಗೆ ಹೆಚ್ಚು...
ಸೀಬೆ ಅಥವಾ ಪೇರಳೆ ಹಣ್ಣಿನಲ್ಲಿ ಪೌಷ್ಟಿಕಾಂಶದ ಪ್ರಮಾಣ ತುಂಬಾ ಹೆಚ್ಚಾಗಿರುವುದರಿಂದ, ಇದನ್ನು ನಿಯಮಿತವಾಗಿ ಆದರೆ ಮಿತವಾಗಿ ಸೇವನೆ ಮಾಡುವುದರಿಂದ ಗರ್ಭಿಣಿಯರಿಗೆ ಅನೇಕ ಆರೋಗ್ಯಕರ ಪ್ರಯೋಜನಗಳು ದೊರೆಯುತ್ತವೆ. ವಿಟಮಿನ್ ಸಿ ಹಾಗೂ ಶಕ್ತಿವರ್ಧಕ ಆಂಟಿ ಆಕ್ಸಿಡೆಂಟ್ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ದೊಡ್ಡ ಪಾತ್ರವಹಿಸುತ್ತವೆ. ಕಿತ್ತಳೆ ಹಣ್ಣಿಗಿಂತಲೂ ಅಧಿಕ ವಿಟಮಿನ್ ಸಿ ಪೇರಳೆಯಲ್ಲಿ ದೊರೆಯುವುದರಿಂದ, ಚಳಿಗಾಲದಲ್ಲಿ ಇದನ್ನು...
ಟೊಮೇಟೊ ಹೆಚ್ಚು ತಿಂದರೆ ಕಿಡ್ನಿ ಸ್ಟೋನ್ ಬರುತ್ತದೆ ಎನ್ನುವ ನಂಬಿಕೆ ಹಲವರಲ್ಲಿದೆ. ಇದರಿಂದ ಕೆಲವರು ಟೊಮೇಟೊ ಸೇವನೆ ಮಾಡುವುದನ್ನೇ ಬಿಟ್ಟು ಬಿಡುತ್ತಾರೆ. ಆದರೆ ಇದು ನಿಜವಾಗಿಯೂ ಕಾರಣವಾಗುತ್ತದೆಯೇ ಎಂಬ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯ ತಿಳಿದುಕೊಳ್ಳುವುದು ಮುಖ್ಯ.
ಆರೋಗ್ಯ ತಜ್ಞರ ಪ್ರಕಾರ, ಟೊಮೇಟೊ ಕಿಡ್ನಿ ಸ್ಟೋನ್ಗೆ ನೇರ ಕಾರಣವಾಗುವುದಿಲ್ಲ. ಟೊಮೇಟೊದಲ್ಲಿ ಆಕ್ಸಲೇಟ್ ಅಂಶ ಇರುವುದಾದರೂ ಅದು...
ಮೊಟ್ಟೆಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವ ಅತ್ಯುತ್ತಮ ಆಹಾರ. ಮೊಟ್ಟೆಗಳು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುತ್ತವೆ, ಸಕ್ಕರೆಯೊಂದಿಗೆ ಬೇಯಿಸಿದ ಅಥವಾ ಮೊಟ್ಟೆ ತಿಂದ ತಕ್ಷಣ ಸಿಹಿತಿಂಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದ್ದಲ್ಲ. ಮೊಟ್ಟೆಗಳಲ್ಲಿರುವ ಅಮೈನೋ ಆಮ್ಲಗಳು ಸಕ್ಕರೆಯೊಂದಿಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ದೀರ್ಘಾವಧಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ.
ಸೋಯಾ ಹಾಲು ಮತ್ತು...
ಇದಾಗಲೇ ನಿಮ್ಮೆಲ್ಲರಿಗೂ ಗೊತ್ತಾಗಿರುತ್ತೆ, ಮಕ್ಕಳ ಪಾಲಿಗೆ ಅಮೃತವಾಗಿರುವಂತ ತಾಯಿಯ ಎದೆ ಹಾಲು ವಿಷವಾಗ್ತಿದೆ ಅನ್ನೋವಂತದ್ದು, ಇದೊಂದು ಅಘಾತಕಾರಿ ಸತ್ಯ ಅಂತಲೇ ಹೇಳಬಹುದು, ಜಗತ್ತಲ್ಲಿ ಯಾವುದರಲ್ಲಿ ವಿಷ ಇಲ್ಲ ಹೇಳಿ, ನಾವ್ ಉಸಿರಾಡೋ ಗಾಳಿಯಿಂದ ಹಿಡಿದು ತಿನ್ನೋ ಆಹಾರದಲ್ಲೂ ರಾಸಾಯನಿಕಗಳು ಇದ್ದೆ ಇರುತವೆ ಆದ್ರೆ, ತಾಯಿಯ ಎದೆ ಹಾಲಲ್ಲೂ ಇದೇ ಕತೆ ಅಂದ್ರೆ ನಿಜಕ್ಕೂ ಅಚ್ಚರಿ,...
ನೆಲ್ಲಿಕಾಯಿ ಉತ್ತಮ ಮನೆ ಮದ್ದು ,ಆಯುರ್ವೇದ ಹೇಳುವ ಸೂಪರ್ಫುಡ್, ಆದರೆ ಗರ್ಭಾವಸ್ಥೆಯಲ್ಲಿ ಇದನ್ನು ಸೇವಿಸಬಹುದೇ? ಅಂತ ಕೆಲವರಿಗೆ ಪ್ರಶ್ನೆ ಇರುತ್ತೆ,ಹೌದು, ಆಯುರ್ವೇದ ವೈದ್ಯರ ಪ್ರಕಾರ ಗರ್ಭಾವಸ್ಥೆಯಲ್ಲಿ ಸೀಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದು ತಾಯಿ ಮತ್ತು ಮಗುವಿಗೆ ತುಂಬಾ ಉಪಯುಕ್ತ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ದೇಹದಲ್ಲಿನ ರಕ್ತಹೀನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಲಬದ್ಧತೆ,...
ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು.
ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...