Monday, April 14, 2025

Health Minister K Sudhakar

ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ...

ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ : ಸಚಿವ ಕೆ. ಸುಧಾಕರ್

ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939  ಮಕ್ಕಳನ್ನು ಶ್ರವಣ ದೋಷದಿಂದ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img