Wednesday, January 22, 2025

Health Minister K Sudhakar

ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ...

ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ : ಸಚಿವ ಕೆ. ಸುಧಾಕರ್

ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939  ಮಕ್ಕಳನ್ನು ಶ್ರವಣ ದೋಷದಿಂದ...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img