Saturday, August 8, 2026

health minister

ಆರೋಗ್ಯಾಧಿಕಾರಿ ಹುದ್ದೆ ಕೈಬಿಡುವ ಯತ್ನ

ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...

ರಾಜ್ಯದಲ್ಲಿ ಕೊಲ್ಡ್ರೀಫ್ ಸರಬರಾಜು ಆಗಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಡೆದ ಕೆಮ್ಮಿನ ಸಿರಪ್ ದುರಂತದ ನಂತರ, ಕರ್ನಾಟಕ ಸರ್ಕಾರವು ಕೂಡ ತುರ್ತು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದಂತೆ, ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್‌ಗಳ ಗುಣಮಟ್ಟದ ಮೇಲಿನ ಕಠಿಣ ನಿಗಾವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕಾಫ್ ಸಿರಪ್ ಕರ್ನಾಟಕದಲ್ಲಿ...

Dinesh Gundu Rao: ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರ

ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ. ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img