Spiritual Story: ಶ್ರೀಕೃಷ್ಣನ ಪ್ರಕಾರ, ಮಾನವರು ಮೂರು ಹಂತದಲ್ಲಿ ಆಹಾರವನ್ನು ಸೇವಿಸುತ್ತಾರೆ. ಆ ಮೂರು ಹಂತಗಳು ಯಾವುದು..? ಶ್ರೀಕೃಷ್ಣನ ಪ್ರಕಾರ, ಮನುಷ್ಯ ಎಂಥ ಆಹಾರ ಸೇವಿಸಬೇಕು ಎಂದು ತಿಳಿಯೋಣ ಬನ್ನಿ..
ಮೊದಲನೇಯದ್ದು ಸಾತ್ವಿಕ ಆಹಾರ. ಸಾತ್ವಿಕ ಆಹಾರ ಅಂದ್ರೆ, ಯಾರಿಗೂ ಹಿಂಸೆ ನೀಡದೇ, ಮಾಡಿದ ಅಡುಗೆ. ತರಕಾರಿ, ಹಣ್ಣು-ಹಂಪಲು, ಸೊಪ್ಪು, ಕಾಳು ಇತ್ಯಾದಿ ಸೇರಿಸಿ ಮಾಡಿದ...
Spiritual Story: ಕೆಲವರಿಗೆ ದೇವರ ಮೇಲೆ ನಂಬಿಕೆ ಇದ್ದು, ಅಂಥವರು ಗೊತ್ತಿಲ್ಲದೇ, ಕುತ್ತಿಗೆಯಲ್ಲಿ ದೇವರ ಚಿತ್ರವಿರುವ ಪೆಂಡೆಂಟ್ ಧರಿಸುತ್ತಾರೆ. ಮತ್ತೆ ಕೆಲವರು ಶೋಕಿಗಾಗಿ ದೇವರ ಫೋಟೋ ಇರುವ ಪೆಂಡೆಂಟ್ ಧರಿಸುತ್ತಾರೆ. ಆದರೆ ದೇವರ ಚಿತ್ರವಿರುವ ಪೆಂಡೆಂಟ್ ಧರಿಸಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ದೇವರ ಲಾಕೇಟ್ ಧರಿಸಿದರೆ, ಸ್ವಚ್ಛತೆ ಕಾಪಾಡಬೇಕಾಗುತ್ತದೆ. ನಾವು...
Spiritual Story:ಚಾಣಕ್ಯ ನೀತಿಗೆ ಸಂಬಂಧಿಸಿದಂತೆ ನಾವು ನಿಮಗೆ ಅನೇಕ ಸಂಗತಿಗಳನ್ನು ಹೇಳಿದ್ದೇವೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು,ಮದುವೆಗೆ ಹೆಣ್ಣು- ಗಂಡು ಹುಡುಕುವಾಗ, ಗೆಳೆಯರ ಸಹವಾಸ ಮಾಡುವಾಗ ಇತ್ಯಾದಿ ಕೆಲಸಗಳಲ್ಲಿ ಯಾವ ನೀತಿ ಅಳವಡಿಸಿಕೊಳ್ಳಬೇಕು ಅಂತಾ ಚಾಣಕ್ಯರು ತಿಳಿಸಿಕೊಟ್ಟಿದ್ದಾರೆ. ಇನ್ನು ನಾವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಚಾಣಕ್ಯರ ಮೂರು ನೀತಿಯನ್ನು ಅನುಸರಿಸಬೇಕು. ಅದು ಯಾವುದು ಅಂತಾ ತಿಳಿಯೋಣ...
Spiritual Story: ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಸ್ಥಾನ ಪಡೆದಿರುವ ಗಿಡ ಅಂದ್ರೆ, ಅದು ತುಳಸಿ ಗಿಡ. ತುಳಸಿ ಗಿಡಕ್ಕೆ ಪ್ರತಿದಿನ ನೀರು ಹಾಕಿ ಪೂಜೆ ಸಲ್ಲಿಸಲಾಗುತ್ತದೆ. ಹೆಣ್ಣು ಮಕ್ಕಳು ಮುಟ್ಟಿನ ದಿನದಲ್ಲಿ ತುಳಸಿ ಗಿಡವನ್ನು ಮುಟ್ಟುವಂತಿಲ್ಲ. ಹಾಗೇನಾದರೂ ಮುಟ್ಟಿದರೆ, ತುಳಸಿ ಗಿಡ ಬಾಡಿ ಹೋಗುತ್ತದೆ. ಅಲ್ಲದೇ ಮನೆಯಲ್ಲಿ ಏನಾದರೂ ದುರ್ಘಟನೆ, ಸಾವು ಸಂಭವಿಸುವ...
Spiritual Story: ಮನುಷ್ಯ ಎಂದ ಮೇಲೆ ಅವನಿಗೆ ಹಲವಾರು ಜನ ಪರಿಚಿತರಾಗುತ್ತಾರೆ. ಕೆಲವರು ಜೊತೆಯಲ್ಲೇ ಉಳಿಯುತ್ತಾರೆ. ಇನ್ನು ಕೆಲವರು ದೂರವಾಗುತ್ತಾರೆ. ಆದರೆ ಅದರಲ್ಲಿ ಕೆಲವರು ನಮಗೆ ಮೋಸ ಮಾಡಿರುತ್ತಾರೆ. ಹಾಗಾದ್ರೆ ನಮ್ಮ ಜೊತೆಗಿರುವವರು ಎಂಥ ವ್ಯಕ್ತಿಗಳೆಂದು ತಿಳಿಯುವುದು ಹೇಗೆ ಅಂತಾ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ನೀವು ಯಾರದ್ದಾದರೂ ಸ್ನೇಹ ಮಾಡಿದಾಗ ಗಮನಿಸಬೇಕಾದ...
Spiritual story: ಮಂಗಳವಾರವೆಂದರೆ, ಈ ದಿನ ಹನುಮ, ಗಣೇಶನನ್ನು ಪೂಜಿಸುವ ದಿನ. ಆದರೆ ಈ ದಿನವನ್ನು ಯಾರೂ ಮಂಗಳಕರವೆಂದು ಹೇಳುವುದಿಲ್ಲ. ಏಕೆಂದರೆ, ಈ ದಿನ ಮಂಗಳಕರವಾದ ಕಾರ್ಯಾರಂಭ ಮಾಡಿದರೆ, ಆ ಕೆಲಸವನ್ನು ಮತ್ತೊಮ್ಮೆ ಮಾಡುವ ಸಂಭವ ಬರುತ್ತದೆ. ಹಾಾಗಾಗಿ ಮಂಗಳವಾರದ ದಿನ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಹಾಗಾದ್ರೆ ಮಂಗಳವಾರ ಇನ್ನೂ ಯಾವ ಯಾವ ಕೆಲಸಗಳನ್ನು...
Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...
Health tips: ಇವತ್ತು ನಾವೊಂದು ಹೆಲ್ತ್ ಮಿಕ್ಸ್ ರೆಸಿಪಿ ಹೇಳಲಿದ್ದೇವೆ. ಇದನ್ನು ಬಾಣಂತಿಯರು ಸೇವಿಸಿದರೆ, ಶಕ್ತಿವಂತರಾಗುತ್ತಾರೆ. ಅಲ್ಲದೇ, ಆರೋಗ್ಯ ಚೆನ್ನಾಗಿರಿಸಲು ಇದನ್ನು ಯಾರು ಬೇಕಾದರೂ ಸೇವಿಸಬಹುದು. ಹಾಗಾದ್ರೆ ಈ ಹೆಲ್ತ್ ಮಿಕ್ಸ್ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಒಂದು ಕಪ್ ಮಖಾನಾ, 10 ಒಣಖರ್ಜೂರ, ಅಗಸೆಬೀಜ, ಸೌತೇಬಿಜ, ಕಲ್ಲಂಗಡಿ ಬೀಜ, ಕುಂಬಳಕಾಯಿ ಬೀಜ, ಮಸ್ಕ್ಮೆಲನ್...
Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...