Thursday, December 4, 2025

Health news

ಕ್ಯಾಲ್ಸಿಯಂ ಕೊರತೆಗೆ ಈ ಡ್ರಿಂಕ್ ಕುಡಿಯಿರಿ..!

ನಮಸ್ತೆ ಗೆಳೆಯರೇ ಕೇವಲ ಮೂರು ಬಾರಿ ಈ ಮಿಶ್ರಣವನ್ನು ಮಾಡಿ ಕುಡಿದರೆ ಯಾವುದೇ ರೀತಿಯ ಸುಸ್ತು ಆಯಾಸ ಮೈ ಕೈ ನೋವು ಸೊಂಟದ ನೋವು ರಕ್ತ ಹೀನತೆ ಸಮಸ್ಯೆ ಇದ್ದರೆ ಗುಣಮುಖವಾಗುತ್ತದೆ. ಈ ಮಿಶ್ರಣ ಕುಡಿಯುವುದರಿಂದ. ಜೊತೆಗೆ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿ ಇರುತ್ತದೆ. ಇಂದಿನ ಮಾಹಿತಿಯಲ್ಲಿ ಈ ಚಮತ್ಕಾರಿ ಡ್ರಿಂಕ್...

ಕೇರಳಾದಲ್ಲಿ ಹೊಸ ವೈರಸ್!

www.karnatakatv.net ಕೇರಳಾ: ಕೊರೊನಾ ಸಾಂಕ್ರಾಮಿಕ ರೋಗ ಶುರುವಾಗಿ ವರ್ಷದ ಮೇಲಾಗಿದೆ. ಇನ್ನೂ ಅದರ ಪರಿಣಾಮ ಪೂರ್ತಿಯಾಗಿ ಹೋಗಿಲ್ಲ. ಅಷ್ಟರಲ್ಲಾಗಲೇ ಕೇರಳಾದಲ್ಲಿ ಜೀಕಾ ವೈರಸ್ ಮಾದರಿ ಪತ್ತೆಯಾಗಿದೆ. ಈ ವೈರಸ್ 2016ರಲ್ಲಿ ಆಫ್ರಿಕಾದಲ್ಲಿ ಕಂಡುಬಂದಿತ್ತು. ನಂತರ ಅದರ ಮಾದರಿಯ ಅಂತ್ಯವಾಗಿತ್ತು. ಆದರೆ ಈಗ ಕೇರಳಾದಲ್ಲಿ ಮತ್ತೆ ಜೀಕಾ ವೈರಸ್ ಪತ್ತೆಯಾಗಿರುವುದು ಮತ್ತೊಂದು ಆತಂಕಕ್ಕೆ ಗುರಿಮಾಡಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...
- Advertisement -spot_img