Monday, March 23, 2026

Health news

ಕ್ಯಾಲ್ಸಿಯಂ ಕೊರತೆಗೆ ಈ ಡ್ರಿಂಕ್ ಕುಡಿಯಿರಿ..!

ನಮಸ್ತೆ ಗೆಳೆಯರೇ ಕೇವಲ ಮೂರು ಬಾರಿ ಈ ಮಿಶ್ರಣವನ್ನು ಮಾಡಿ ಕುಡಿದರೆ ಯಾವುದೇ ರೀತಿಯ ಸುಸ್ತು ಆಯಾಸ ಮೈ ಕೈ ನೋವು ಸೊಂಟದ ನೋವು ರಕ್ತ ಹೀನತೆ ಸಮಸ್ಯೆ ಇದ್ದರೆ ಗುಣಮುಖವಾಗುತ್ತದೆ. ಈ ಮಿಶ್ರಣ ಕುಡಿಯುವುದರಿಂದ. ಜೊತೆಗೆ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿ ಇರುತ್ತದೆ. ಇಂದಿನ ಮಾಹಿತಿಯಲ್ಲಿ ಈ ಚಮತ್ಕಾರಿ ಡ್ರಿಂಕ್...

ಕೇರಳಾದಲ್ಲಿ ಹೊಸ ವೈರಸ್!

www.karnatakatv.net ಕೇರಳಾ: ಕೊರೊನಾ ಸಾಂಕ್ರಾಮಿಕ ರೋಗ ಶುರುವಾಗಿ ವರ್ಷದ ಮೇಲಾಗಿದೆ. ಇನ್ನೂ ಅದರ ಪರಿಣಾಮ ಪೂರ್ತಿಯಾಗಿ ಹೋಗಿಲ್ಲ. ಅಷ್ಟರಲ್ಲಾಗಲೇ ಕೇರಳಾದಲ್ಲಿ ಜೀಕಾ ವೈರಸ್ ಮಾದರಿ ಪತ್ತೆಯಾಗಿದೆ. ಈ ವೈರಸ್ 2016ರಲ್ಲಿ ಆಫ್ರಿಕಾದಲ್ಲಿ ಕಂಡುಬಂದಿತ್ತು. ನಂತರ ಅದರ ಮಾದರಿಯ ಅಂತ್ಯವಾಗಿತ್ತು. ಆದರೆ ಈಗ ಕೇರಳಾದಲ್ಲಿ ಮತ್ತೆ ಜೀಕಾ ವೈರಸ್ ಪತ್ತೆಯಾಗಿರುವುದು ಮತ್ತೊಂದು ಆತಂಕಕ್ಕೆ ಗುರಿಮಾಡಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img