Friday, January 17, 2025

Health news

ಕ್ಯಾಲ್ಸಿಯಂ ಕೊರತೆಗೆ ಈ ಡ್ರಿಂಕ್ ಕುಡಿಯಿರಿ..!

ನಮಸ್ತೆ ಗೆಳೆಯರೇ ಕೇವಲ ಮೂರು ಬಾರಿ ಈ ಮಿಶ್ರಣವನ್ನು ಮಾಡಿ ಕುಡಿದರೆ ಯಾವುದೇ ರೀತಿಯ ಸುಸ್ತು ಆಯಾಸ ಮೈ ಕೈ ನೋವು ಸೊಂಟದ ನೋವು ರಕ್ತ ಹೀನತೆ ಸಮಸ್ಯೆ ಇದ್ದರೆ ಗುಣಮುಖವಾಗುತ್ತದೆ. ಈ ಮಿಶ್ರಣ ಕುಡಿಯುವುದರಿಂದ. ಜೊತೆಗೆ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿ ಇರುತ್ತದೆ. ಇಂದಿನ ಮಾಹಿತಿಯಲ್ಲಿ ಈ ಚಮತ್ಕಾರಿ ಡ್ರಿಂಕ್...

ಕೇರಳಾದಲ್ಲಿ ಹೊಸ ವೈರಸ್!

www.karnatakatv.net ಕೇರಳಾ: ಕೊರೊನಾ ಸಾಂಕ್ರಾಮಿಕ ರೋಗ ಶುರುವಾಗಿ ವರ್ಷದ ಮೇಲಾಗಿದೆ. ಇನ್ನೂ ಅದರ ಪರಿಣಾಮ ಪೂರ್ತಿಯಾಗಿ ಹೋಗಿಲ್ಲ. ಅಷ್ಟರಲ್ಲಾಗಲೇ ಕೇರಳಾದಲ್ಲಿ ಜೀಕಾ ವೈರಸ್ ಮಾದರಿ ಪತ್ತೆಯಾಗಿದೆ. ಈ ವೈರಸ್ 2016ರಲ್ಲಿ ಆಫ್ರಿಕಾದಲ್ಲಿ ಕಂಡುಬಂದಿತ್ತು. ನಂತರ ಅದರ ಮಾದರಿಯ ಅಂತ್ಯವಾಗಿತ್ತು. ಆದರೆ ಈಗ ಕೇರಳಾದಲ್ಲಿ ಮತ್ತೆ ಜೀಕಾ ವೈರಸ್ ಪತ್ತೆಯಾಗಿರುವುದು ಮತ್ತೊಂದು ಆತಂಕಕ್ಕೆ ಗುರಿಮಾಡಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img