Monday, May 12, 2025

health tips

Health Tips: ಬೇಸಿಗೆಯಲ್ಲಿ ಮಗುವಿನ ಆರೈಕೆ ಹೇಗಿರಬೇಕು? ಸನ್ ಸ್ಕ್ರೀನ್ ಬಳಸಬಹುದಾ?

Health Tips: ಡಾ.ಪ್ರಿಯಾ ಶಿವಳ್ಳಿ ಅವರು ಬೇಸಿಗೆಯಲ್ಲಿ ಮಕ್ಕಳ ತ್ವಚೆಯನ್ನು ಯಾವ ರೀತಿ ಆರೋಗ್ಯವಾಗಿ ಇಡಬೇಕು ಎಂದು ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ರಜೆ ಇರುವ ಕಾರಣಕ್ಕೆ ಮಕ್ಕಳು ಬಿಸಿಲಿನಲ್ಲಿ ಆಡೋಕ್ಕೆ ಹೋಗೋದು ಸಹಜ. ಆದರೆ ಹಾಗೆ ಬಿಸಿಲಿಗೆ ಹೋದಾಗ, ಅವರ ತ್ವಚೆ ಡ್ಯಾಮೇಜ್ ಆಗಬಹುದು. ಹಾಾಗಾಗಿ ನಾವು ಅವರ ತ್ವಚೆಯ ಆರೈಕೆ ಚೆನ್ನಾಗಿ ಮಾಡಬೇಕು. ಬಿಸಿಲಿನಲ್ಲಿ ಆಡುವಾಗ,...

Health Tips: SUNSCREEN ಯಾವಾಗ ಬಳಸಬೇಕು? ಯಾವ ಭಾಗಗಳಿಗೆ ಬಳಸಬೇಕು?

Health Tips: ಮುಖಕ್ಕೆ ಸೂರ್ಯನ ಶಾಖದಿಂದ ಆಗುವ ಡ್ಯಾಮೇಜ್ ತಡೆಯೋಕ್ಕೆ ಅಂತಾನೇ ಹಚ್ಚಿಕೋಳ್ಳುವ ಕ್ರೀಮ್ ಸನ್‌ಸ್ಕ್ರೀನ್. ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚು ಬಿಸಿಲಿನ ಶಾಖವಿರುವ ಕಾರಣಕ್ಕೆ, ಪ್ರತಿದಿನ ಸನ್‌ಸ್ಕ್ರೀನ್ ಹಚ್ಚಿಕೋಳ್ಳಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಓಮ್ಮೆ Tan ಆದ್ರೆ ಅದು ತಕ್ಷಣಕ್ಕೆ ಹೋಗುವುದಿಲ್ಲ. ಅದಕ್ಕಾಗಿ ವೈದ್ಯರ ಬಳಿ ಓಡಾಡಬೇಕಾಗುತ್ತದೆ....

Kidney health: ಕಲ್ಲುಗಳು ದಪ್ಪ ಇರುತ್ತೆ! ಈ ನೋವು ಬಿಟ್ಟು ಬಿಟ್ಟು ಬರುತ್ತೆ!

Health Tips: ಕೆಲವರ ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುತ್ತದೆ. ಆದರೆ ಅದು ನೋವು ಬರುವವರೆಗೂ, ಅಲ್ಲಿ ಕಲ್ಲು ಉತ್ಪತ್ತಿಯಾಗಿದೆ ಅಂತಾ ನಮಗೆ ಗೋತ್ತೇ ಆಗುವುದಿಲ್ಲ. ಆದ್ದರಿಂದ ವೈದ್ಯರಾಗಿರುವ ಡಾ.ಕಾಮಿನಿ ರಾವ್ ಅವರು, ಕಿಡ್ನಿ ಕಲ್ಲು ಬಂದಾಗ ಆಗುವ ಸಮಸ್ಯೆಗಳು, ಸಿಗುವ ಸೂಚನೆಗಳೇನು ಎಂದು ವಿವರಿಸಿದ್ದಾರೆ. ನಮ್ಮ ಮೂತ್ರಕೋಶದಲ್ಲಿ ಕಲ್ಲುಗಳು ಉತ್ಪತ್ತಿಯಾಗುವುದನ್ನೇ ಕಿಡ್ನಿ ಕಲ್ಲು ಅಂತಾ ಕರೆಯಲಾಗುತ್ತದೆ. ನೀರು...

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು ದಾರಿ ಹಿಡಿಯಲು ಕಾರಣವೇನು..? ಅಂತಾ ವಿವರಿಸಿದ್ದಾರೆ. ಮಕ್ಕಳು ಹಾಳಾಗುತ್ತಿರುವುದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅವರು ಬಳಸುವ Mobile, Tv, computer. ಈ ಎಲ್ಲ ಮಾಧ್ಯಮಗಳ ಮೂಲಕ ಅವರು ನೋಡುವ...

Bollywood News: ಕೂದಲೆಳೆ ಅಂತರದಲ್ಲಿ ಉಗ್ರರಿಂದ ಪಾರಾದ ಹಿಂದಿ ಸಿರಿಯಲ್ ಕಪಲ್

Bollywood News: ಯೂಟ್ಯೂಬರ್ ಹಿಂದಿ ಸಿರಿಯಲ್ ನಟ- ನಟಿ ಮತ್ತು ನಿಜ ಜೀವನದ ದಂಪತಿಯಾಗಿರುವ ದೀಪಿಕಾ ಕಕ್ಕರ್ ಮತ್ತು ಶೋಯೇಬ್ ಇಬ್ರಾಹಿಂ ಅವರು ಕೂದಲೆಳೆ ಅಂತರದಲ್ಲಿ ಉಗ್ರರ ಕೈಯಿಂದ ಪಾರಾಗಿ ಬಂದಿದ್ದಾರೆ. ಬರೀ ಯೂಟ್ಯೂಬ್‌ನಿಂದಲೇ ಕೋಟಿಗಟ್ಟಲೇ ದುಡ್ಡು ಮಾಡಿರುವ ದೀಪಿಕಾ- ಶೋಯೇಬ್ ಹಿಂದಿ ಸಿರಿಯಲ್, ರಿಯಾಲಿಟಿ ಶೋನಲ್ಲಿ ಬ್ಯೂಸಿಯಾಗಿರುವ ಜೋಡಿಯಾಗಿದೆ. ಅಲ್ಲದೇ ಇವರಿಗೆ ಬಟ್ಟೆ ಬ್ಯುಸಿನೆಸ್...

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...

Kashmir News: ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಇಬ್ಬರು ಉಗ್ರರು ಹೊಡೆದುರುಳಿಸಿದ ಭಾರತೀಯ ಸೈನಿಕರು..

Kashmir News: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೈನಿಕರು ಗುಂಡಿಕ್ಕಿ ಕೊಂದಿದ್ದಾರೆ. ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು, ಸತತ1 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಮೂಲಕ, ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಈ ವೇಳೆ ದೊಡ್ಡ ಶಸ್ತ್ರಾಸ್ತ್ರಗಳು, ಮದ್ದು ಗುಂಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಕಾರ್ಯಾಚರಣೆ...

ಇವತ್ತು ಶಿವಮೊಗ್ಗದ ಮಂಜುನಾಥ್, ನಾಳೆ ನಿಮಗೆ ಗುಂಡು ಹೊಡೀತಾರೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಹಿಂದೂಗಳ ಮೇಲೆ, ಹಿಂದೂಸ್ತಾನಿಗಳ, ಭಾರತೀಯರ ಮೇಲೆ ನಡೆದ ದಾಳಿ ಶ್ರೀರಾಮಸೇನೆ ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ. ಲಾಲ್ ಚೌಕ್ ನಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿತ್ತು ಈಗ ಅಲ್ಲಿ ನಮ್ಮ ರಾಷ್ಟ್ರೀಯ ಧ್ವಜ‌ ಹಾರಾಡುತ್ತಿದೆ. ಧರ್ಮ ಇಲ್ಲ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆದು...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img