Thursday, July 23, 2026

health tips

OILY SKIN ಸಮಸ್ಯೆ! ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚುತ್ತೆ!

Health Tips: ಕೆಲವರ ಮುಖ ಎಣ್ಣೆಮಯವಾಗಿರುತ್ತದೆ. ಮುಖಕ್ಕೆ ಎಣ್ಣೆ ಹಚ್ಚದಿದ್ದರೂ, ಎಣ್ಣೆ ಹಚ್ಚಿದಂತೆ ಕಾಣುತ್ತಿರುತ್ತದೆ. ಅಂಥವರ ತ್ವಚೆಯನ್ನು ಆಯ್ಲಿ ಸ್ಕಿನ್ ಎಂದು ಪರಿಗಣಿಸಲಾಗುತ್ತದೆ. ಹಾಗಾದ್ರೆ ಈ ಎಣ್ಣೆ ತ್ವಚೆ ಬರಲು ಕಾರಣವೇನು..? ಇದಕ್ಕೆ ಪರಿಹಾರವೇನು ಎಂದು ವೈದ್ಯರೇ ಹೇಳಿದ್ದಾರೆ ನೋಡಿ. ಸಕ್ಕರೆ ಅಂಶವಿರುವ, ಮೈದಾ ಬಳಸಿರುವ, ಎಣ್ಣೆ ಪದಾರ್ಥಗಳ ಸೇವನೆ ಯಾರು ಮಾಡುತ್ತಾರೋ, ಅಂಥವರ ಸ್ಕಿನ್...

ಬೇಡದ ಕೂದಲುಗಳನ್ನ PERMANENT ಆಗಿ ಹೋಗಲಾಡಿಸಲು ಇಲ್ಲಿದೆ ಉಪಾಯ.!

Health Tips: ಕೆಲವರಿಗೆ ಮುಖದ ಮೇಲೆ ಕೂದಲು ಬೆಳೆದಿರುತ್ತದೆ. ಪುರುಷರಿಗೆ ಈ ಸಮಸ್ಯೆಯಾದರೂ ಗಡ್ಡವೆಂದು ತಿಳಿಯಬಹುದು. ಆದರೆ ಸ್ತ್ರೀಯರಿಗೆ ಈ ರೀತಿ ಸಮಸ್ಯೆಯಾದಲ್ಲಿ ಅಂಥವರು ಮುಜುಗರಕ್ಕೊಳಗಾಗಬೇಕಾಗುತ್ತದೆ. ಹಾಗಾದ್ರೆ ಮುಖದ ಮೇಲೆ ಬೆಳೆಯುವ ಕೂದಲನ್ನು ತೆಗೆಯಲು ಯಾವ ಚಿಕಿತ್ಸೆ ತೆಗೆದುಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ವೈದ್ಯೆಯಾಗಿರುವ ಡಾ.ದೀಪಿಕಾ ಅವರು ಮುಖದ ಮೇಲೆ ಉಂಟಾಗುವ ಕೂದಲನ್ನು ತೆಗೆಯಲು...

MIGRAINE ತಲೆನೋವಿಗೆ ಮುಕ್ತಿ ಇಲ್ವಾ? ಇದನ್ನು ಕಂಟ್ರೋಲ್ ಮಾಡೋದು ಹೇಗೆ..?

Health Tips: ಇಂದಿನ ಕಾಲದಲ್ಲಿ ಲ್ಯಾಪ್‌ಟಾಪ್, ಮೊಬೈಲ್, ಕಂಪ್ಯೂಟರ್‌ ನೋಡುವವರ ಸಂಖ್ಯೆ ಹೆಚ್ಚಿದೆ. ಅಲ್ಲದೇ, ಸರಿಯಾದ ಸಮಯಕ್ಕೆ ಊಟ, ಆಹಾರ ಸೇವಿಸದೇ, ಹಸಿವಿನಿಂದ ಕೆಲಸ ಮಾಡುವವರೇ ಹೆಚ್ಚು. ಈ ಕಾರಣದಿಂದಲೇ ಹಲವರಿಗೆ ಮೈಗ್ರೇನ್ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾದ್ರೆ ಒಮ್ಮೆ ಮೈಗ್ರೇನ್ ಸಮಸ್ಯೆ ಬಂದ್ರೆ, ಅದರಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲವಾಾ..? ಅದನ್ನು ಕಂಟ್ರೋಲ್ ಮಾಡೋದಾದ್ರೂ ಹೇಗೆ...

ಬೇಸಿಗೆಯಲ್ಲಿ ಮಾತ್ರ SUNSCREEN ಬಳಸಬೇಕಾ.? | ಬಳಸದಿದ್ದಲ್ಲಿ ಏನಾಗುತ್ತೆ.?

Health Tips: ಬೇಸಿಗೆಗಾಲದಲ್ಲಿ ತ್ವಚೆ ಒಣಗಿದಂತಾಗುತ್ತದೆ. ಹಾಗಾಗಿ ಹಲವರು ಸನ್‌ಸ್ಕ್ರೀನ್ ಬಳಸುತ್ತಾರೆ. ಆದರೆ ಸನ್‌ಸ್ಕ್ರೀನ್ ಬರೀ ಬೇಸಿಗೆಯಲ್ಲಿ ಅಷ್ಟೇ ಬಳಸಬೇಕಾ..? ಬೇರೆ ದಿನಗಳಲ್ಲಿ ಬಳಸದಿದ್ದರೂ ಆದೀತಾ ಅನ್ನೋ ಪ್ರಶ್ನೆಗೆ ಡಾ.ದೀಪಿಕಾ ಉತ್ತರಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಸನ್‌ಸ್ಕ್ರೀನ್ ಎಲ್ಲಗಾಲದಲ್ಲೂ ಬಳಸಬಹುದು. ಏಕೆಂದರೆ, ದೇಹಕ್ಕೆ ಸನ್‌ಸ್ಕ್ರೀನ್ ಹಚ್ಚುವುದರಿಂದ ಇದು ಸೂರ್ಯನ ಶಾಖ ತ್ವಚೆಗೆ ತಾಕಿ, ತ್ವಚೆ ಹಾಳಾಗುವುದನ್ನು...

DEPRESSION ನಿಮ್ಮ ಕನಸಿನಲ್ಲೂ ಬರಬಾರದು! ಖಿನ್ನತೆಗೆ ಕಾರಣಗಳು!

Health Tips: ಯಾವುದಾದರೂ ವಿಷಯದ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಾಗ, ಅಗತ್ಯಕ್ಕಿಂತ ಹೆಚ್ಚು ಚಿಂತೆ ಮಾಡಿದಾಗಲೇ, ನಾವು ಖಿನ್ನತೆಗೆ ಒಳಗಾಗುತ್ತೇವೆ. ಮದುವೆ, ಕೆಲಸ, ವಿದ್ಯೆ ಹೀಗೆ ಹಲವು ವಿಚಾರಗಳ ಬಗ್ಗೆ ವಯಸ್ಸಿಗೆ ಬಂದಾಗ ಚಿಂತೆಗಳು ಕಾಡೋಕ್ಕೆ ಶುರುವಾಗುತ್ತದೆ. ಇತ್ತೀಚಿನ ದಿನಗಳಲ್ಲಂತೂ, ಹಲವರು ಆಫೀಸು ಕೆಲಸದ ಒತ್ತಡ ತಾಳಲಾರದೇ ಡಿಪ್ರೆಶನ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಾಗಾದ್ರೆ...

ಬೇಸಿಗೆಯಲ್ಲಿ ಕಾಣಿಸಿಕೊಳ್ಳೋ ಕಾಯಿಲೆಗಳು? ಕಾರಣ & ಪರಿಹಾರಗಳು.!

Health Tips: ಬೇಸಿಗೆ ಗಾಲ ಶುರುವಾಗಿದೆ. ನಾವು ಮಳೆಗಾಲ, ಚಳಿಗಾಲದಲ್ಲಿ ಹೇಗೆ ದೇಹವನ್ನು ಬೆಚ್ಚಗೆ ಇಟ್ಟು, ಆರೋಗ್ಯವನ್ನು ಕಾಪಾಡಿಕೊಳ್ಳುವ ಪ್ರಯತ್ನ ಮಾಡುತ್ತೇವೋ, ಅದೇ ರೀತಿ ಬೇಸಿಗೆಯಲ್ಲೂ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಕಾರಣ, ಬೇಸಿಗೆಯಲ್ಲಿಯೂ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ. ಚಿಕನ್ ಗುನ್ಯಾ, ಢೆಂಗ್ಯೂ ರೋಗಗಳು ಕೂಡ ಬೇಸಿಗೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ನಾವು ಬೇಸಿಗೆಯಲ್ಲಿಯೂ ನಮ್ಮ ಆರೋಗ್ಯವನ್ನು...

Health tips: ಸಂಧಿವಾತ ಮಂಡಿನೋವಿಗೆ ಈ ಮನೆಮದ್ದುಗಳೇ ಪರಿಹಾರ..!

Health tips: ಮನುಷ್ಯನಿಗೆ ವಯಸ್ಸಾಗುತ್ತಿದ್ದಂತೆ, ಅವನ ದೇಹದಲ್ಲಿನ ಅಂಗಾಂಗಗಳು, ಮೂಳೆ ಎಲ್ಲವೂ ಶಕ್ತಿ ಕಳೆದುಕೊಳ್ಳುತ್ತಾ ಹೋಗುತ್ತದೆ. 10 ವರ್ಷಗಳ ಹಿಂದೆ ನೀವು ಗಟ್ಟಿಮುಟ್ಟಾಗಿದ್ದಿರಬಹುದು. ಆದರೆ ಆ ಗಟ್‌ಟಿತನ ಈಗಿರುವುದಿಲ್ಲ. ಇದು ಸಹಜ ಕೂಡ. ಹೀಗೆ ವಯಸ್ಸಾದಂತೆ ಸಂಧಿವಾತ ಶುರುವಾಗಿ, ಮಂಡಿನೋವು, ಸೊಂಟ ನೋವು ಎಲ್ಲ ಬರಲು ಶುರುವಾಗುತ್ತದೆ. ಹಾಗಾಗಿ ವೈದ್ಯರಾಗಿರುವ ಡಾ.ಕಿಶೋರ್ ಅವರು ಸಂಧಿವಾತಕ್ಕೆ...

Health Tips: ಬಿಪಿಗೆ GOOD BYE! ಬಿಪಿ ನಿಯಂತ್ರಣಕ್ಕೆ ಸರಳ ಸಲಹೆಗಳು

Health Tips: ಮೊದಲೆಲ್ಲ ಹಲವರಲ್ಲಿ ಕೆಲವರಿಗೆ ಬಿಪಿ ಶುಗರ್ ಬರುತ್ತಿತ್ತು. ಆದರೆ ಇತ್ತೀಚೆಗೆ ಕೆಲವೇ ಕೆಲವರಿಗೆ ಬಿಪಿ ಬರುವುದಿಲ್ಲ, ಬಿಟ್ಟರೆ, ಸಣ್ಣ ವಯಸ್ಸಿನಲ್ಲೇ ಹಲವರು ಬಿಪಿಗೆ ಗುರಿಯಾಗುತ್ತಿದ್ದಾರೆ. 30 ವರ್ಷ ದಾಟುವುದಕ್ಕೂ ಮುಂಚೆ ಬಿಪಿ ವಕ್ಕರಿಸಿಬಿಡುತ್ತಿದೆ. ಹಾಗಾದ್ರೆ ಬಿಪಿಯನ್ನು ಹೇಗೆ ನಿಯಂತ್ರಿಸುವುದು ಅಂತಾ ತಿಳಿಯೋಣ ಬನ್ನಿ. ಡಾ.ಕಿಶೋರ್ ಅವರು ಬಿಪಿ ನಿಯಂತ್ರಣವನ್ನು ಮಾಡೋದು ಹೇಗೆ ಅಂತಾ...

Health Tips: ಪಿತ್ತಕೋಶದಲ್ಲಿ ಕಲ್ಲು! | ಕಾರಣಗಳು ಮತ್ತು ಪರಿಹಾರಗಳು!

Health Tips: ಕರ್ನಾಟಕ ಟಿವಿ ಹೆಲ್ತ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ರೋಗಗಳಿಗೆ ಸಂಬಂಧಿಸಿದ, ರೋಗಗಳ ಪರಿಹಾರಕ್ಕೆ ಸಂಬಂಧಿಸಿದ ವೀಡಿಯೋವನ್ನು ನೀವು ನೋಡಿರಬಹುದು. ಅದೇ ರೀತಿ ನಾವಿಂದು ಪಿತ್ತಕೋಶದಲ್ಲಿ ಕಲ್ಲಿದ್ದರೆ, ಅದಕ್ಕೆ ಕಾರಣವೇನು ಎಂದು ಹೇಳಲಿದ್ದೇವೆ. ಡಾ. ಅರ್ಜುನ್ ಅವರು ಈ ಬಗ್ಗೆ ವಿವರಿಸಿದ್ದು, ಕಲ್ಲುಗಳ ಸೇವನೆಯಿಂದ ಕಲ್ಲಾಗುವುದಲ್ಲ. ಬದಲಾಗಿ ಬೇರೆಯದ್ದೇ ಕಾರಣಗಳಿಂದ ಪಿತ್ತಕೋಶದಲ್ಲಿ ಕಲ್ಲಾಗುತ್ತದೆ. ಆದರೆ...

Health Tips: ಖಾಲಿ ಹೊಟ್ಟೆಯಲ್ಲಿ ಜೀರಿಗೆ ಕಶಾಯ ಕುಡಿಯುವುದರಿಂದ ಆಗುವ ಆರೋಗ್ಯ ಲಾಭಗಳಿವು

Health Tips: ಬೆಳಿಗ್ಗೆ ಎದ್ದು ಹಲವರಿಗೆ ಖಾಲಿ ಹೊಟ್ಟೆಯಲ್ಲಿ ಟೀ- ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಇದು ಅತ್ಯಂತ ಕೆಟ್ಟ ಅಭ್ಯಾಸ. ಈ ಅಭ್ಯಾಸದಿಂದ ಗ್ಯಾಸ್ಟಿಕ್ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಹಲವು ಸಮಸ್ಯೆಗಳು ಉದ್ಭವಿಸುತ್ತದೆ. ಆದರೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಂದು ಸಣ್ಣ ಲೋಟೆಯಲ್ಲಿ ಜೀರಿಗೆ ಕಶಾಯ ಮಾಡಿ ಸೇವಿಸಿದರೆ, ಅದರಿಂದ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img