Saturday, March 7, 2026

health tips

Sandalwood News: ಕೈಗೆ ತಾಮ್ರದ ಬಿಂದಿಗೆ ಕೊಟ್ರು : ಕೃಷಿ ಮಾಡಲ್ಲ ರೀಲ್ಸ್ ನೋಡ್ತಾರೆ: Tabla Nani Podcast

Sandalwood News:ನಟ ತಬಲಾ ನಾಣಿ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಹೇಳಿದ್ದಾರೆ. ತಮ್ಮ ವಿಭಿನ್ನ ನಟನಾ ಶೈಲಿಯಿಂದಲೇ ಜನರ ಮನಸ್ಸು ಗೆದ್ದಿರುವ ನಾಣಿ ಅವರು, ತಬಲಾ ವಾದಕರು ಕೂಡ ಹೌದು. ಹಾಗಾದ್ರೆ ನಾಣಿ ತಬಲಾ ಕಲಿತಿದ್ದು ಹೇಗೆ..? ಯಾವ ವಯಸ್ಸಿನಲ್ಲಿ ಅಂತಾ ಮಾತನಾಡಿದ್ದಾರೆ. https://youtu.be/ABwKKXyj7Zc ತಬಲಾ ನಾಣಿಯವರು ತುಮಕೂರು ಜಿಲ್ಲೆಯ ಕೊರಟಗೆರೆಯವರು....

Sandalwood News: ಅವಮಾನಗಳು ಹಲವು! ಯಾರೂ ಹೇಳಲ್ಲ ಕೇಳಲ್ಲ: Dayal Padmanabhan Podcast

Sandalwood News: ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ಅಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. https://youtu.be/y__s-MIZlWg ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಸಿನಿಮಾ ಇಂಡಸ್ಟ್‌ರಿಯಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಹೊಸತರಲ್ಲಿ ದಯಾಳ್‌ಗೆ ಭಾಷೆಯ ಬಗ್ಗೆ ಅವಮಾನಿಸಲಾಗಿತ್ತಂತೆ. ನೀವು ತಮಿಳಿಗರು ನಿಮಗ್ಯಾಕೇ ಇಲ್ಲಿ ಚಾನ್ಸ್ ನೀಡಬೇಕು...

Health Tips: ಜಾಸ್ತಿ ಉಸಿರಾಡೋದೂ ತೊಂದ್ರೇನೆ.. ಅಸ್ತಮಾ ಒಂದೊಳ್ಳೆ ಸಮಸ್ಯೆ!: Dr Bhavya Podcast

Health Tips: ಶ್ವಾಸಕೋಶದ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲು ಹಲವು ವಿವರಣೆ ನೀಡಿರುವ ಡಾ. ಭವ್ಯಾ ಅವರು, ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕ``ಂಡಿದ್ದಾರೆ. https://youtu.be/kAa03gO5yFg ವೈದ್ಯರು ಹೇಳುವ ಪ್ರಕಾರ ನೀವು ಬೆಂಗಳೂರಿನಂಥ ಜನಜಂಗುಳಿ ಪ್ರದೇಶದಲ್ಲಿರುವುದು ದಿನಕ್ಕೆ 5ರಿಂದ 6 ಸಿಗರೇಟ್ ಸೇದಿದಂತೆ. ಅಷ್ಟು ಕಲುಶಿತವಾಗಿದೆ ಬೆಂಗಳೂರು. ಹಾಗಾಗಿಯೇ ವಾರಕ್ಕೆ 1 ಬಾರಿಯಾದರೂ ಹಸಿರು ತುಂಬಿರುವ ಸ್ಥಳಕ್ಕೆ...

Health Tips: ಬೆಂಗಳೂರಲ್ಲಿ 24 ಗಂಟೆ ಜೀವನ 5-6 ಸಿಗರೇಟ್ ಸೇದಿದ್ದಕ್ಕೆ ಸಮ : Dr Bhavya Podcast

Health Tips: ಬೆಂಗಳೂರಿನಲ್ಲಿ ವಾಹನ ಓಡಾಟದ ಕಾರಣ, ಕಾರ್ಖಾನೆಗಳ ಹೊಗೆಗಳಿಂದ ವಾತಾವರಣ ಕಲ್ಮಶವಾಗಿರುವ ಕಾರಣ, ಉಸಿರಾಟದ ಸಮಸ್ಯೆ ಹೆಚ್ಚಾಗಿದೆ.  ಹಾಗಾಗಿ ಡಾ.ಭವ್ಯಾ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಬೆಂಗಳೂರು ಕಲುಶಿತ ವಾತಾವರಣದ ಪ್ರಭಾವ ಹೇಗಿದೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/e9H6Lou6qfI ವೈದ್ಯರು ಹೇಳುವ ಪ್ರಕಾರ, ನಮ್ಮ ದೇಹದ ಯಾವ ಭಾಗ ಕಾರ್ಯನಿರ್ವಹಿಸದಿದ್ದರೂ, ನಾವು ಸರಿಯಾಗಿ ಉಸಿರಾಡುವ...

Health Tips: ಅಗತ್ಯಕ್ಕಿಂತ ಹೆಚ್ಚು ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿಯಬೇಡಿ..

Health Tips: ತಾಾಮ್ರದ ತಂಬಿಗೆ ಅಥವಾ ಪಾತ್ರೆಯಲ್ಲಿ ರಾತ್ರಿಯಿಡೀ ನೀರನ್ನು ಇರಿಸಿ, ಮರುದಿನ ಬೆಳಿಗ್ಗೆ ಆ ನೀರನ್ನು ಕುಡಿದರೆ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ ಅಂತಾ ಹೇಳಲಾಗುತ್ತದೆ. ಆದರೆ ತಾಮ್ರದ ತಂಬಿಗೆಯಲ್ಲಿರಿಸಿದ ನೀರನ್ನು ಅಗತ್ಯಕ್ಕಿಂತ ಹೆಚ್ಚು ಕುಡಿದರೆ, ನಮ್ಮ ಆರೋಗ್ಯಕ್ಕೆ ಅಪಾಯವಾಗುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಈಗ ತಾಮ್ರದ ಬಾಟಲಿಯೇ ಬಂದಿದೆ....

Health Tips: ಹೀಗೆ ಮಾಡಿ ನಿಮ್ಮ ತಿಂಗಳ ಸಮಸ್ಯೆಯಿಂದ ಮುಕ್ತಿ ಪಡೆಯಿರಿ.

Health Tips: ಪ್ರತೀ ತಿಂಗಳು ಪಿರಿಯಡ್ಸ್ ಆದಾಗ, ಎಲ್ಲ ಮಹಿಳೆಯರು ಹಲವು ರೀತಿಯ ಆರೋಗ್ಯ ಸಮಸ್ಯೆ, ಕಿರಿಕಿರಿ ಅನುಭವಿಸುತ್ತಾರೆ., ಅಂಥ ನೋವಲ್ಲಿ ಹೊಟ್ಟೆ ನೋವು ಕೂಡಾ 1. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ನೀವು ನಿಮ್ಮ ಹೊಟ್ಟೆಯ ಮೇಲೆ ಉಗುರು ಬೆಚ್ಚಗಿನ ನೀರಿನ ಬ್ಯಾಗ್ ಇರಿಸಿ. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಆದರೆ...

Health Tips: ಪ್ರತಿದಿನ ಬೆಳಿಗ್ಗೆ ಈ ಕಶಾಯ ಕುಡಿಯಿರಿ, ಸಿಂಪಲ್ ಆಗಿ ತೂಕ ಇಳಿಸಿರಿ

Health Tips: ನೀವು ತೂಕ ಇಳಿಸಲು ಪ್ರಯತ್ನಿಸುತ್ತೀದ್ದೀರಿ ಎಂದಲ್ಲಿ ನಾವಿವತ್ತು ನಿಮಗೆ ಸಿಂಪಲ್ ಆಗಿರುವ ಕಶಾಯದ ರೆಸಿಪಿ ಹೇಳಲಿದ್ದೇವೆ. ಆದರೆ ನೀವು ಯಾವುದಾದರೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೀರಿ. ಅಥವಾ ಗರ್ಭಿಣಿಯಾಗಿದ್ದೀರಿ ಅಥವಾ ನಿಮಗೆ ಈ ಕಶಾಯದಿಂದ ಅಲರ್ಜಿ ಎಂದರೆ, ವೈದ್ಯರ ಸಲಹೆ ಪಡೆದು ಬಳಿಕ ಈ ಕಶಾಯ ಸೇವನೆ ಮಾಡಬೇಕು. ಯಾವ ಕಶಾಯ ಅಂದ್ರೆ ವೋಮದ...

ವಿಜ್ಞಾನದ ಪ್ರಕಾರ ರಾತ್ರಿ 12ರ ಬಳಿಕ ಮಲಗುವವರಿಗೆ ಈ 6 ಸಮಸ್ಯೆಗಳು ಕಾಡುತ್ತದೆಯಂತೆ..

Health Tips: ಮುಂಚೆ ಎಲ್ಲಾ ಬೇಗ ಮಲಗಿ, ಬೇಗ ಏಳುವ ಅಭ್ಯಾಸವಿತ್ತು. ರಾತ್ರಿ 9ಕ್ಕೆಂದರೆ, ಎಲ್ಲರೂ ಮಲಗಿ ಬೆಳಿಗ್ಗೆ 5ಕ್ಕೆ ಏಳುತ್ತಿದ್ದರು. ಆದರೆ ಈಗ ಸೋಶಿಯಲ್ ಮೀಡಿಯಾ ಯುಗ. Facebook, Instagram, Youtube ಆನ್ ಮಾಡಿ ನೋಡೋಕ್ಕೆ ಶುರು ಮಾಡಿದ್ರೆ, ರಾತ್ರಿ 12 ಆದರೂ ಗಮನವೇ ಇರುವುದಿಲ್ಲ. ನಿದ್ರೆ ಆವರಿಸಿದಾಗಲೇ, ಸಮಯ ತಿಳಿಯೋದು. ಆದರೆ...

Health Tips: ನೀವು ಯಂಗ್ ಆಗಿ ಕಾಣಬೇಕು ಅಂದ್ರೆ ಆಹಾರದಲ್ಲಿ ಇದನ್ನು ಸೇರಿಸಿ..

Health Tips: ಯಾರಿಗೆ ತಾನೇ, ತಾವು ಯಂಗ್ ಆಗಿ, ಚಂದಾಗಾಣಿಸಬೇಕು ಅಂತಾ ಅನ್ನಿಸೋದಿಲ್ಲ ಹೇಳಿ..? ಆದರೆ ನೀವು ಚೆಂದಗಾಣಿಸಬೇಕು, ಯಂಗ್ ಆಗಿರಬೇಕು ಅಂತಾ ಕ್ರೀಮ್ ಹಚ್ಚಿದ್ರೆ ಸಾಕಾಗಲ್ಲ. ಬದಲಾಗಿ ಅದಕ್ಕೆ ತಕ್ಕಂತೆ ಆಹಾರ ಸೇವಿಸಬೇಕು. ಹಾಗಾಗಿ ಯಾವ ಆಹಾರ ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ.. ಬೆಣ್ಣೆ ಹಣ್ಣು: ಬೆಣ್ಣೆ ಹಣ್ಣಿನ ಸೇವನೆಯಿಂದ ನಿಮ್ಮ ಸ್ಕಿನ್ ಸುಂದರವಾಗುತ್ತದೆ....

Health Tips: ನಿಮಗೆ ಪ್ರತೀ ದಿನ ತಲೆ ನೋವತ್ತಾ..? ಹಾಗಾದ್ರೆ ಅದಕ್ಕೆ ಕಾರಣವೇನು..?

Health Tips: ಕೆಲವರಿಗೆ ಪ್ರತೀ ದಿನ ತಲೆ ನೋವತ್ತೆ. ಕೆಲವರು ಅದನ್ನು ಲೆಕ್ಕಿಸದೇ, ತಮ್ಮ ಪಾಡಿಗೆ ತಾವಿರುತ್ತಾರೆ. ಇನ್ನು ಕೆಲವರು ಪ್ರತೀದಿನ ಜೆಂಡುಬಾಮ್, ಆ ಬಾಮ್ ಈ ಬಾಮ್ ಅಂತಾ, ಕೈಗೆ ಸಿಕ್ಕಿದ್ದನ್ನು ಹಣೆಗೆ ಹಚ್ಚಿಕ``ಳ್ಳುತ್ತಾರೆ. ಆದರೆ ಈ ತಲೆನೋವಿಗೆ ಕಾರಣವೇನು ಅಂತಾ ತಿಳಿದು, ಅದಕ್ಕೆ ಪರಿಹಾರ ಹುಡುಕುವವರು ತುಂಬಾ ಕಡಿಮೆ. ಹಾಗಾದ್ರೆ ಪ್ರತೀ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img