Thursday, July 23, 2026

health tips

Health Tips: ಮಕ್ಕಳಾಗದೇ ಇರಲು ಮಹಿಳೆಯರು ಮಾತ್ರವಲ್ಲ, ಪುರುಷರೂ ಕಾರಣ.. ಯಾಕೆ..?

Health Tips: ಕೆಲ ಮನೆಗಳಲ್ಲಿ ಪತಿ ಪತ್ನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲವೆಂದರೆ, ಹೆಣ್ಣಿನದ್ದೇ ತಪ್ಪಿರಬೇಕು ಅಂತಲೇ ದೂರುತ್ತಾರೆ. ಆದರೆ ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರು ಕೂಡ ಕಾರಣರಾಗಿರುತ್ತಾರೆ ಅಂತಾರೆ ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು. ವೈದ್ಯರು ಹೇಳುವ ಪ್ರಕಾರ, ಮಕ್ಕಳಾಗದಿದ್ದಲ್ಲಿ, ಪತಿ- ಪತ್ನಿ ಇಬ್ಬರೂ ವೈದ್ಯರಲ್ಲಿ ಹೋಗಿ ಪರೀಕ್ಷಿಸಿ, ಬಂಂಜೆತನವನ್ನು ಸರಿ...

Health Tips: ಮನೆಮದ್ದುಗಳು ತ್ವಚೆಗೆ ಒಳ್ಳೇದೋ..? ಕೆಟ್ಟದ್ದೋ..?

Health Tips: ನಾವು ಸುಂದರವಾಗಿ ಕಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಹಲವರು ತರಹೇವಾರಿ ಪ್ರಯೋಗಗಳನ್ನು ತಮ್ಮ ತ್ವಚೆಯ ಮೇಲೆ ಮಾಡುತ್ತಾರೆ. ಕೆಲವರು ಬರೀ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿದ್ರೆ, ಇನ್ನು ಕೆಲವರು ಮನೆ ಮದ್ದನ್ನು ಪ್ರಯೋಗಿಸುತ್ತಾರೆ. ಆದರೆ ಮನೆಮದ್ದುಗಳು ತ್ವಚೆಗೆ ಒಳ್ಳೆಯದ್ದಾ..? ಕೆಟ್ಟದ್ದಾ..? ನಾವು ಮನೆ ಮದ್ದು ಪ್ರಯೋಗಿಸುವ ಬದಲು...

ಗಾಯಕಿ ಪ್ರಥ್ವಿ ಭಟ್ ಪ್ರೇಮ ವಿವಾಹದ ಬಗ್ಗೆ ತಂದೆ ಬೇಸರ: ವಶೀಕರಣ ಮಾಡಿಸಿದ್ದಾರೆಂದು ಆರೋಪ

Sandalwood News: ಸರಿಗಮಪ ಕನ್ನಡ ರಿಯಾಲಿಟಿ ಶೋನಿಂದ ಮನೆ ಮಾತಾಗಿದ್ದ, ಮತ್ತು ಹಲವು ಸಿನಿಮಾ, ಸಿರಿಯಲ್‌ ಹಾಡಿಗೆ ದನಿಯಾಗಿದ್ದ ಗಾಯಕಿ ಪ್ರಥ್ವಿ ಭಟ್ ವಿವಾಹವಾಗಿದ್ದಾರೆ. ಆದರೆ ಇದಕ್ಕೆ ಅವರ ಮನೆಯವರು ವಿರೋಧಿಸಿದ್ದಾರೆ. ಯಾಕಂದ್ರೆ ಇದೊಂದು ಪ್ರೇಮ ವಿವಾಹವಾಗಿದ್ದು, ಈ ವಿವಾಹಕ್ಕೆ ಸರಿಗಮಪ ಜ್ಯೂರಿ ನರಹರಿ ದೀಕ್ಷಿತ್ ಎಂಬುವವರು ಸಪೋರ್ಟ್ ಮಾಡಿದ್ದು, ಇದಕ್ಕೆ ಪ್ರಥ್ವಿ ತಂದೆ ಬೇಸರ...

ಎಲಾನ್ ಮಸ್ಕ್ ತಾಯಿಯೊಂದಿಗೆ ಮುಂಬೈ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ ನಟಿ ಜಾಕ್ವೆಲಿನ್

Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ರಾಮಾಯಣ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣ ಶಿವನ ಭಕ್ತನಾಗಿದ್ದ. ಹಾಗಾಗಿ ಈ...

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img