Wednesday, October 15, 2025

Health

ಹಲವು ಸಮಸ್ಯಕ್ಕೆ ಬೀಟ್ರೂಟ್ ಪರಿಹಾರ.!

ಇತ್ತೀಚಿಗೆ ಸಾಮಾನ್ಯವಾಗಿ ಎಲ್ಲರಲ್ಲು ಕಾಡುವ ಸಮಸ್ಯೆಗಳಲ್ಲಿ ಕೂದಲು ಉದುರುವ ಕೂಡ ಒಂದು. ಕೂದಲು ಉದುರುವಿಕೆಯನ್ನ ತಡೆಗಟ್ಟಲು, ಸಾಕಷ್ಟು ರೀತಿಯ ಔಷಧಿಗಳನ್ನು ಪಡೆಯುತ್ತೀವಿ ಹಾಗೂ ಸಾಕಷ್ಟು ಎಣ್ಣೆಗಳನ್ನು ಉಪಯೋಗಿಸುತ್ತೇವೆ ಆದರೂ ಕೂಡ ಕೆಲವೊಮ್ಮೆ ಕೂದಲು ಉದುರುವಿಕೆ ನಿಲ್ಲುವುದಿಲ್ಲ. ಆದರೆ ಹೆಚ್ಚಾಗಿ ಬೀಟ್ರೂಟ್ ಸೇವಿಸುವುದರಿಂದ ನಮ್ಮ ಕೂದಲನ್ನು ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ಕೇವಲ ಕೂದಲು ಅಷ್ಟೇ ಅಲ್ಲ ಬೀಟ್ರೂಟ್...

ಮನೆಯಲ್ಲಿ ಸುಲಭವಾಗಿ ತಯಾರಿಸಿಕೊಳ್ಳಿ ಫೇಸ್ ಪ್ಯಾಕ್..!

ಇಂದು ಒಂದು ಸುಲಭವಾದ ಫೇಸ್ ಪ್ಯಾಕ್ ರೆಡಿ ಮಾಡಿಕೊಳ್ಳುವುದರ ಬಗ್ಗೆ ತಿಳಿಯೋಣ. ಬೇಗನೆ ಸಿದ್ದ ಮಾಡಿಕೊಳ್ಳಬಹುದು. ಇನ್ನೂ ಒಂದು ತಾಸಿನಲ್ಲಿ ಫಂಕ್ಷನ್ ಇದೆ ಪಾರ್ಟಿ ಇದೆ. ನನ್ನ ಮುಖದಲ್ಲಿ ಹೊಳಪು ಕಾಂತಿ ಇಲ್ಲ, ಒಂದು ಚೂರೂ ಶೈನಿ ಇಲ್ಲ, ಜೊತೆಗೆ ಡಲ್ ಆಗಿದೆ ಎಂದು ಬೇಸರ ಆಗುವವರಿಗೆ ಚಿಂತೆ ಬೇಡ, ನಿಮಗೆ ತಕ್ಷಣವೇ ಇನ್ಸ್ಟಂಟ್...

Ghee ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ನಮಸ್ತೆ ಗೆಳೆಯರೇ ಖಾಲಿ ಹೊಟ್ಟೇಯಲ್ಲಿ ತುಪ್ಪ ತಿಂದರೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ತುಪ್ಪವನ್ನು ಅತಿಯಾಗಿ ತಿಂದರೆ ಆರೋಗ್ಯ ಹಾಳಾಗಬಹುದು ದೇಹದ ತೂಕ ಹೆಚ್ಚಾಗುತ್ತದೆ. ಇನ್ನಿತರ ವಿಚಾರಗಳು ಮನಸ್ಸಿನಲ್ಲಿ ಬರುತ್ತದೆ. ಒಂದೆರಡು ಚಮಚ ತುಪ್ಪದಲ್ಲಿ ಹತ್ತಾರು ಲಾಭವನ್ನು ಕಾಣಬಹುದು ಆದ್ದರಿಂದ ತುಪ್ಪ ತಿನ್ನುವುದರಿಂದ ಯಾವ ಎಲ್ಲಾ ರೋಗಗಳನ್ನು ನಿವಾರಿಸಬಹುದು ಎಂದು ತಿಳಿಯೋಣ. ಗೆಳೆಯ ತುಪ್ಪ ಎಂದರೆ...

ಬಸಳೆ ಸೊಪ್ಪಿನಲ್ಲಿದೆ ಆರೋಗ್ಯಕರ ಗುಣಗಳು..!

ನಮಸ್ತೆ ಗೆಳೆಯರೇ ನಾವು ಸೇವಿಸುವ ಹಲವು ಬಗೆಯ ಸೊಪ್ಪು ತರಕಾರಿಗಳ ಆರೋಗ್ಯ ಮಹತ್ವ ನಮಗೆ ಕೆಲವೊಂದು ಬಾರಿ ತಿಳಿಯದೆ ಇರುವುದಿಲ್ಲ. ಅಂಥಹ ಗುಂಪಿಗೆ ಚಿರಪರಿಚಿತವಾದ ಸೊಪ್ಪು ಬಸಳೆ ಸೊಪ್ಪು. ಇದೊಂದು ಸದಾ ಕಾಲ ಹಚ್ಚ ಹಸಿರಿನಿಂದ ಕಂಗೊಳಿಸುವ ಬಳ್ಳಿಯಾಗಿದ್ದು, ಸುಮಾರು 9 ಮೀಟರ್ ನಷ್ಟು ಎತ್ತರ ಬೆಳೆಯಬಲ್ಲದು. ಇದರ ಎಲೆಗಳು ನೋಡಲು ವೀಳ್ಯದೆಲೆಯಂತೆ ಇರುತ್ತದೆ....

ಮೆಂತ್ಯಕಾಳುಗಳಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾ..!

ನಮಸ್ತೆ ಗೆಳೆಯರೇ ಇಂದು ಅಡುಗೆ ಮನೆಯಲ್ಲಿ ಸಿಗುವ ಮೆಂತ್ಯೆ ಕಾಳಿನಿಂದ ಸಿಗುವ ಆರೋಗ್ಯಕರ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಮೆಂತ್ಯೆ ಕಾಳುಗಳನ್ನು ಅಡುಗೆ ಮಾಡಲು ಹೆಚ್ಚಾಗಿ ಬಳಕೆ ಮಾಡುತ್ತೇವೆ. ಅಡುಗೆ ಮಾತ್ರವಲ್ಲದೆ ಇದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಈ ಮೆಂತ್ಯೆ ಕಾಳಿನ ಬಗ್ಗೆ ಯಾರಿಗೆಲ್ಲ ಗೊತ್ತಿಲ್ಲ. ಮೆಂತ್ಯೆ ಕಾಳನ್ನು ಆಯುರ್ವೇದದಲ್ಲಿ ಒಂದು ಔಷಧೀಯ ರೂಪದಲ್ಲಿ...

ಕೂದಲಿನ ಸಮಸ್ಯೆಗಳಿಗೆ ನೈಸರ್ಗಿಕ ಹೇರ್ ಆಯಿಲ್..!

ನಮಸ್ತೆ ಗೆಳೆಯರೇ ಇಂದು ನೈಸರ್ಗಿಕವಾದ ಹೇರ್ ಆಯಿಲ್ ಅನ್ನು ತಿಳಿದುಕೊಳ್ಳೋಣ. ಈ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಿಮಗೆ ಏನಾದರೂ ಬಿಳಿ ಕೂದಲಿನ ಸಮಸ್ಯೆ, ಕೂದಲು ಉದುರುವ ಸಮಸ್ಯೆ ಮತ್ತೆ ನಿಮ್ಮ ಕೂದಲು ಉದ್ದವಾಗಿ ದಟ್ಟವಾಗಿ ಬೆಳೆಯಲು ಈ ಎಣ್ಣೆ ತುಂಬಾನೇ ಸಹಾಯ ಮಾಡುತ್ತದೆ. ಮೊದಲನೆಯದಾಗಿ ನೀವು ನುಗ್ಗೆ ಎಲೆಗಳನ್ನು ತೆಗೆದು ಕೊಳ್ಳಿ. ಇನ್ನೂ ಎರಡನೆಯದಾಗಿ ಕರಿಬೇವು...

Night Dinner ಮಾಡದಿದ್ದರೆ ಯಾವೆಲ್ಲಾ ಸಮಸ್ಯೆಗಳು ಬರುತ್ತವೆ ಗೊತ್ತಾ..!

ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ,  ಬೆಳಗಿನ ಉಪಾಹಾರವನ್ನು ರಾಜನಂತೆ ತಿನ್ನಬೇಕು ಮತ್ತು ರಾತ್ರಿ ಭೋಜನ ಬಡವರಂತೆ ಮಾಡಬೇಕು ಎಂಬ ಮಾತನ್ನು ಕೇಳಿರಬೇಕು. ಹಾಗಂತ ಈ ಮಾತನ್ನು ಅನುಸರಿಸಿಕೊಂಡು, ಕೆಲವರು ರಾತ್ರಿ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ರಾತ್ರಿ ಏನೂ ತಿನ್ನದೇ, ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತವೆ.  ಈ ರೀತಿ ಮಾಡಿದರೆ,  ದೇಹದಲ್ಲಿ ಅನೇಕ...

ಅರಳಿ ಮರದ ಔಷಧಿಯಗುಣಗಳ ಬಗ್ಗೆ ನಿಮಗೆ ಗೊತ್ತಾ..!

ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...

Papaya ಯಾರೆಲ್ಲಾ ತಿನ್ನಬಾರದು ಗೊತ್ತಾ..!

ಪಪ್ಪಾಯಿಯನ್ನು (Papaya) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ, ಆದರೆ ವೈದ್ಯರು ಪಪ್ಪಾಯಿಯನ್ನು ತಿನ್ನಲು ಹೆಚ್ಚಿನ ಜನರಿಗೆ ಸಲಹೆ ನೀಡುವುದಿಲ್ಲ. ಏಕೆಂದರೆ ಪಪ್ಪಾಯಿಯು ಕೆಲವರಿಗೆ ಹಾನಿಕಾರಕವಾಗಿದೆ. ಹಾಗಾದರೆ ಯಾವ ಜನರು ಪಪ್ಪಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ. ಪಪ್ಪಾಯಿಯು ಫೈಬರ್ ಮತ್ತು ವಿಟಮಿನ್‌ಗಳಂತಹ ಅನೇಕ ಪೋಷಕಾಂಶಗಳಿಂದ ತುಂಬಿದೆ. ಹೀಗಿರುವಾಗ ಇದು ಜೀರ್ಣಕ್ರಿಯೆ, ತೂಕ ಹೆಚ್ಚಾಗುವುದು, ಮಧುಮೇಹ,...

Barley ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..?

ಸುಮಾರು ಹದಿನಾರರ ಶತಮಾನದಲ್ಲಿ ಗೋಧಿಗಿಂತಲೂ ಬಾರ್ಲಿಯೇ ಪ್ರಮುಖ ಆಹಾರವಾಗಿತ್ತು. ಅಂದಿನವರ ಆರೋಗ್ಯವನ್ನು ಇಂದಿನವರಿಗೆ ಹೋಲಿಸಿದರೆ ಅವರ ಆರೋಗ್ಯ ಎಷ್ಟೋ ಉತ್ತಮವಾಗಿತ್ತು. ಚೀನಾ, ಈಜಿಪ್ಟ್, ಗ್ರೀಸ್ ಮತ್ತು ರೋಮನ್ನರು ಅಂದಿನ ತಮ್ಮ ಆಹಾರದಲ್ಲಿ ಬಾರ್ಲಿಯ ಸೇವನೆಯನ್ನು ಇತಿಹಾಸದಲ್ಲಿ ದಾಖಲಿಸಿದ್ದಾರೆ. ಈಜಿಪ್ಟ್‌ನ ಇತಿಹಾಸದಲ್ಲಿ ತಿಳಿಸಿರುವ ಪ್ರಕಾರ ನಿತ್ಯವೂ ಬಾರ್ಲಿಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ. ಹಲವು ಐತಿಹಾಸಿಕ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img