Thursday, June 19, 2025

#healthcare

AREKANUT CROP : ಅಡಕೆಯಿಂದ ಕ್ಯಾನ್ಸರ್, ಅಧ್ಯಯನಕ್ಕೆ ಮುಂದಾದ ಕೇಂದ್ರ

ವಿಶ್ವ ಆರೋಗ್ಯ ಸಂಸ್ಥೆ ಅಡಕೆಯನ್ನ ಕಾನ್ಯರ್ ಪಟ್ಟಿಗೆ ಸೇರ್ಪಡೆಗೊಳಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಡಕೆ ಬೆಳೆಗಾರರು, ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿದ್ರು. ಸದ್ಯ ಈ ಬಗ್ಗೆ ಕೊನೆಗೂ ಕೇಂದ್ರ ಸರ್ಕಾರ ಮಹತ್ವದ ದಿಟ್ದ ಹೆಜ್ಜೆ ಇರಿಸಿದೆ.   ಹೌದು ವಿಶ್ವ ಆರೋಗ್ಯ ಸಂಸ್ಥೆ ಕೆಲವು...

ನೀವು ಬಳಸೋ ಪಡಿತರ ಎಷ್ಟು ಸೇಫ್ ಬಯಲಾಯ್ತು ಶಾಕಿಂಗ್ ವರದಿ!

RATION CARD : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಸದ್ಯ ರಾಜ್ಯ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಲೋಪದೋಷ ಕಂಡುಬರ್ತಿದೆ. ಅಲ್ಲದೇ ಆಹಾರಗಳು ಎಷ್ಟು ಸುರಕ್ಷಿತ ಅನ್ನೋ ಅನುಮಾನ ಮೂಡಿದೆ. ಈ ಬಗ್ಗೆ ಸಿಎಜಿ ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ.   ಹೌದು ರಸಗೊಬ್ಬರ ,ಕೀಟನಾಶಕಗಳ ಜೊತೆಗೆ ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿಡಲಾಗ್ತಿದೆ...

Cake :ರಾಜ್ಯದಲ್ಲಿ ಕೇಕ್ ಬ್ಯಾನ್?

ಕೇಕ್ ಅಂದ್ರೆ ಯಾರಿಗ್ ತಾನೇ ಇಷ್ಟ ಇಲ್ಲ ಹೇಳಿ.. ಚಿಕ್ಕ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಕೇಕ್​ನ್ನು ಚಪ್ಪರಿಸಿಕೊಂಡು ತಿಂತಾರೆ. ಅದರಲ್ಲೂ ಈಗಂತೂ ಕೇಕ್ ಇಲ್ದೆ ಹೋದ್ರೆ ಬರ್ತೇಡೆ ಪಾರ್ಟಿಗಳನ್ನ ಊಹಿಸೋದು ಕೂಡ ಕಷ್ಟ. ಅಂತದ್ರಲ್ಲಿ ಇನ್ಮಂದೇ ಕರ್ನಾಟಕದಲ್ಲಿ ಕೇಕ್ ಸಿಗೋದಿಲ್ವಾ? ರಾಜ್ಯದಲ್ಲಿ ಕೇಕ್ ಬ್ಯಾನ್ ಆಗುತ್ತಾ? ಕಣ್ಣಿನ ಜೊತೆಗೆ ಮನಸ್ಸಿಗೂ ಉಲ್ಲಾಸ ಕೊಡುವ...

Women Welfare Programme : ನಾಯಕನಹಟ್ಟಿ : ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಪೋಷಣೆ ಯೋಜನೆ ಕಾರ್ಯಕ್ರಮ

Chithradurga News : ಅಪೌಷ್ಟಿಕತೆ ಮಕ್ಕಳು ಹುಟ್ಟುವುದನ್ನು ತಡೆಗಟ್ಟಲು ಕಿಶೋರಿಯರನ್ನು, ಗರ್ಭಿಣಿಯರನ್ನು, ಅಪೌಷ್ಟಿಕತೆಯಿಂದ ರಕ್ಷಿಸುವುದೆ ಏಕೈಕ ಮಾರ್ಗ ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನಾಯಕನಹಟ್ಟಿ ವೃತ್ತ ಮೇಲ್ವಿಚಾರಕಿ ಯಾದ ನಾಗರತ್ನಮ್ಮ ರವರು ಅಭಿಪ್ರಾಯಸಿದರು. ನಾಯಕನಹಟ್ಟಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ, ಇಲಾಖೆ ವತಿಯಿಂದ ನಡೆದ ಪೋಷಣೆ ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ನಾಗರತ್ನ ರವರು ಕೇಂದ್ರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img