Sunday, August 23, 2026

healthcare crisis

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

ಬ್ರಿಮ್ಸ್‌ನ ದುರಾಡಳಿತಕ್ಕೆ ಕಾಂಗ್ರೆಸ್ ಕಾರಣ ಎಂದ ಬಿಜೆಪಿ!

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ, ಸಂಸ್ಥೆಯ ದುರವಸ್ಥೆಗೆ ಕಾರಣ ಯಾರದು ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಬ್ರಿಮ್ಸ್ ಹಾಳಾಗಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣವೆಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img