ನೀನು ಮುಸ್ಲಿಂ. ನಾನು ನಿಂಗೆ ಟ್ರೀಟ್ಮೆಂಟ್ ಕೊಡಲ್ಲಾ ಅಂತ ವೈದ್ಯರೊಬ್ಬರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಉತ್ತರ ಪ್ರದೇಶದ ಜೌನ್ಪುರ ನಲ್ಲಿ ಈ ಘಟನೆ ನಡೆದಿದೆ. ಮಹಿಳಾ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರು ಧರ್ಮದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಆರೋಪದಿಂದ ಹೊಸ ವಿವಾದವೊಂದು ಹುಟ್ಟಿಕೊಂಡಿದ್ದು, ರಾಜ್ಯದ ವೈದ್ಯಕೀಯ ವ್ಯವಸ್ಥೆಯ ಮೇಲೆಯೇ ಸವಾಲು...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....