ಕಳೆದ ಭಾಗದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ಮಾನಸಿಕವಾಗಿ ನೆಮ್ಮದಿಯಾಗಿರಲು ಯಾವ ಉಪಾಯ ಮಾಡಬೇಕು ಎಂದು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನೂ 3 ಟಿಪ್ಸ್ ಕೊಡಲಿದ್ದೇವೆ.
ಮೂರನೇಯ ಕೆಲಸ, ನಿಮಗಾಗಿ ನೀವೇ ಪ್ರೋತ್ಸಾಹದಾಯಕ ಪತ್ರ ಬರೆದುಕೊಳ್ಳಿ. ಭವಿಷ್ಯದಲ್ಲಿ ನಿಮ್ಮನ್ನು ನೀವು, ಹೇಗೆ ನೋಡಲು ಬಯಸುತ್ತೀರಿ..? ಭವಿಷ್ಯದಲ್ಲಿ ನೀವೇನಾಗ ಬಯಸುತ್ತೀರಿ..? ಭವಿಷ್ಯದ ಬಗ್ಗೆ ನಿಮಗಿರುವ ಕನಸುಗಳೇನು..?...
ಹಿಂದಿನ ಕಾಲದಲ್ಲಿ ತಂತ್ರಜ್ಞಾನ ಇಷ್ಟು ಮುಂದುವರೆದಿರಲಿಲ್ಲ. ಆಗೆಲ್ಲಾ ಮೊಬೈಲ್, ಲ್ಯಾಪ್ಟಾಪ್, ಟ್ಯಾಬ್ ಇವೆಲ್ಲ ಇರಲಿಲ್ಲ. ಆದರೂ ಜನ ಪ್ರೀತಿಯಿಂದ ಇದ್ದರು, ಸಂಬಂಧಕ್ಕೆ ಬೆಲೆ ಕೊಡುತ್ತಿದ್ದರು. ಕಷ್ಟಪಟ್ಟು ದುಡಿದು ತಿನ್ನುತ್ತಿದ್ದರು. ಆದ್ರೆ ಮೊಬೈಲ್ ಬಂದಿದ್ದೇ ಬಂದಿದ್ದು, ಸಂಬಂಧಕ್ಕೆ ಬೆಲೆ ಕೊಡುವವರು ಕಡಿಮೆಯಾಗುತ್ತಿದ್ದಾರೆ. ನಾಲ್ಕು ರೀಲ್ಸ್ ಮಾಡಿ ಫೇಮಸ್ ಆದ್ರೆ, ಲಕ್ಷ ಲಕ್ಷ ದುಡಿಮೆ. ಅದೇ ರೀತಿ...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...